ಬ್ರೇಕಿಂಗ್ ನ್ಯೂಸ್
11-08-20 06:32 pm Headline Karnataka News Network ದೇಶ - ವಿದೇಶ
ಹಿಂದಿ ಚಿತ್ರರಂಗದ ಜನಪ್ರಿಯ ನಟ ಸಂಜಯ್ ದತ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಯುಎಸ್ ಗೆ ತೆರಳುತ್ತಿದ್ದಾರೆ.
ಕಳೆದ ಶನಿವಾರ ಉಸಿರಾಟದ ತೊಂದರೆ ಕಂಡು ಬಂದಿದ್ದರಿಂದ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸಂಜಯ ದತ್ ಅವರಿಗೆ ಕೊರೊನಾವೈರಸ್ ಸೋಂಕು ಇರುವ ಬಗ್ಗೆ ಪರೀಕ್ಷೆ ನಡೆಸಲಾಗಿದ್ದು, ನೆಗಟಿವ್ ಎಂದು ವರದಿ ಬಂದಿತ್ತು.
"ನಾನು ಹುಷಾರಾಗಿದ್ದೇನೆ, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ ನನ್ನ ಕೊವಿಡ್ 19 ಪರೀಕ್ಷೆ ವರದಿ ನೆಗಟಿವ್ ಎಂದುಬಂದಿದೆ. ವೈದ್ಯರು ಹಾಗೂ ಸಿಬ್ಬಂದಿ ನೆರವಿನಿಂದ ನನ್ನ ಆರೈಕೆ ಚೆನ್ನಾಗಿ ನಡೆದಿದೆ. ಲೀಲಾವತಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿದೆ, ಇನ್ನೆರಡು ದಿನಗಳಲ್ಲಿ ನಾನು ಡಿಸ್ಚಾರ್ಜ್ ಆಗುತ್ತೇನೆ'' ಎಂದು ಸಂಜಯ್ ದತ್ ಟ್ವೀಟ್ ಮಾಡಿದ್ದರು.
ಇದಾದ ಬಳಿಕ ಕೆಲ ಕಾಲ ಚಿತ್ರೀಕರಣದಿಂದ ಬಿಡುವು ತೆಗೆದುಕೊಳ್ಳುತ್ತಿದ್ದೇನೆ. ವೈದ್ಯಕೀಯ ನೆರವಿನ ಅಗತ್ಯವಿದೆ ಎಂದು ಟ್ವೀಟ್ ಮಾಡಿದ್ದರು.
ಈಗ ಸಂಜಯ್ ಅವರಿಗೆ ಕ್ಯಾನ್ಸರ್ ಇರುವ ಬಗ್ಗೆ ಅದ್ಯಾನನ್ ಸುಮನ್(ನಟ ಶೇಖರ್ ಸುಮನ್ ಪುತ್ರ) ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಲೈಫ್ ಕೂಡಾ ಈ ಬಗ್ಗೆ ವರದಿ ಮಾಡಿದೆ. ಸಂಜು ಸಾರ್ ಅವರಿಗೆ ಶ್ವಾಸಕೋಶದ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಬೇಗ ಗುಣಮುಖರಾಗಿ, ಈ ವರ್ಷ ಯಾಕೆ ಹೀಗೆ ಆಗುತ್ತಿದೆ ಎಂದು ಅದ್ಯಾನನ್ ಟ್ವೀಟ್ ಮಾಡಿದ್ದಾರೆ.
— Sanjay Dutt (@duttsanjay) August 11, 2020
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm