ಬ್ರೇಕಿಂಗ್ ನ್ಯೂಸ್
05-01-21 05:22 pm Headline Karnataka News Network ದೇಶ - ವಿದೇಶ
ಮುಂಬೈ, ಜ.5: ಬಾಲಿವುಡ್ ನಟ ಸಲ್ಮಾನ್ ಖಾನ್ ಪ್ರತಿವರ್ಷ ಗಡದ್ದಾಗಿಯೇ ಹುಟ್ಟುಹಬ್ಬ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವೂ ಸರಳ ಆಚರಣೆಯಾಗಿತ್ತು. ಆದರೆ, ಸಲ್ಮಾನ್ ಹುಟ್ಟುಹಬ್ಬಕ್ಕೆಂದು ಬಂದಿದ್ದ ಸೋದರರಿಬ್ಬರು ಪೊಲೀಸ್ ಕೇಸು ದಾಖಲಿಸಿಕೊಂಡಿದ್ದಾರೆ.
ಸಲ್ಮಾನ್ ಡಿ.27ರಂದು ಹುಟ್ಟುಹಬ್ಬವನ್ನು ಈ ಬಾರಿ ಮುಂಬೈ ಹೊರವಲಯದ ಪನ್ವೆಲ್ ಫಾರ್ಮ್ ಹೌಸ್ ನಲ್ಲಿ ಆಚರಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಸೋದರರಾದ ಸೊಹೈಲ್ ಖಾನ್ ಮತ್ತು ಅರ್ಬಾಜ್ ಖಾನ್ ಕೂಡ ಬಂದಿದ್ದರು. ಸದ್ಯ ದುಬೈನಲ್ಲಿ ನೆಲೆಸಿರುವ ಸೋದರರು ಡಿ.25ರಂದು ಆಗಮಿಸಿದ್ದರು. ದುಬೈನಿಂದ ಬಂದಿದ್ದ ಕಾರಣ ಪೊಲೀಸರು ಅವರನ್ನು ಕ್ವಾರಂಟೈನ್ ಇರುವಂತೆ ಸೂಚನೆ ನೀಡಿತ್ತು.

ಆದರೆ, ಪೊಲೀಸರ ಸೂಚನೆ ಲೆಕ್ಕಿಸದೆ ಸೋದರರು ಸಲ್ಮಾನ್ ಖಾನ್ ಹುಟ್ಟುಹಬ್ಬದಲ್ಲಿ ಪಾಲ್ಗೊಂಡಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ್ದಕ್ಕೆ ಇಬ್ಬರ ವಿರುದ್ಧವೂ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಂಬೈ ಕೋವಿಡ್ ಹಾಟ್ ಸ್ಪಾಟ್ ಆಗಿರುವುದರಿಂದ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸಲ್ಮಾನ್ ಸೋದರರು ನಿರ್ಮಾಪಕರಾಗಿದ್ದರೂ ಅವರನ್ನೂ ಪೊಲೀಸರು ಬಿಡದೆ ಪ್ರಕರಣ ದಾಖಲಿಸಿದ್ದಾರೆ.
ಹೀಗಾಗಿ ಸಲ್ಮಾನ್ ಸೋದರರು ದುಬೈನಿಂದ ಬಂದು ತಮ್ಮೂರಲ್ಲೇ ಪೊಲೀಸ್ ಕೇಸು ಎದುರಿಸುವಂತಾಗಿದೆ.
Mumbai police have lodged an FIR against Bollywood superstar Salman Khan’s brothers Arbaaz Khan and Sohail Khan for allegedly violating Covid-19 quarantine norms.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am