ಬ್ರೇಕಿಂಗ್ ನ್ಯೂಸ್
13-06-26 03:01 pm HK News Staffer ದೇಶ - ವಿದೇಶ
ನವದೆಹಲಿ, ಜೂ 13: ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ಇಂಧನ ಅಕ್ರಮ ದಾಸ್ತಾನು ಮತ್ತು ಕಾಳಸಂತೆಯಲ್ಲಿ ಮಾರಾಟವನ್ನು ತಡೆಯಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಕೇಂದ್ರ ತಿಳಿಸಿದೆ.
ವಾಣಿಜ್ಯ, ಕೈಗಾರಿಕಾ ಮತ್ತು ಸಾಂಸ್ಥಿಕ ಗ್ರಾಹಕರು ಇನ್ಮುಂದೆ ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಖರೀದಿಸುವಂತಿಲ್ಲ. ವಾಣಿಜ್ಯ ಉದ್ದೇಶಕ್ಕೆ ನಿಗದಿಪಡಿಸಿದ ಮಾರಾಟ ಕೇಂದ್ರಗಳಿಂದಲೇ ಇಂಧನ ಖರೀದಿಸಬೇಕು ಎಂದು ಸೂಚಿಸಿದೆ. ಪೆಟ್ರೋಲ್ ಪಂಪ್ಗಳಲ್ಲಿ ಡೀಸೆಲ್ ಲೀಟರ್ಗೆ 95.20 ರೂ.ಗಳಾಗಿದ್ದರೆ, ಬೃಹತ್ ಮಾರಾಟ ಕೇಂದ್ರಗಳಲ್ಲಿ ಈ ಬೆಲೆ 134.50 ರೂ. ಇದೆ. ದರ ಕಡಿಮೆ ಇರುವುದರಿಂದ ಬೃಹತ್ ವಾಹನಗಳ ಗ್ರಾಹಕರು ಪೆಟ್ರೋಲ್ ಬಂಕ್ಗಳಲ್ಲಿ ಇಂಧನ ಖರೀದಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸ ನಿಯಮ ಜಾರಿಗೊಳಿಸಲಾಗಿದೆ.
ರಿಟೇಲ್ ಬಂಕ್ಗಳಲ್ಲಿ ಡೀಸೆಲ್ ಅನ್ನು ವಾಹನದ ಇಂಧನ ಟ್ಯಾಂಕ್ಗೇ ತುಂಬಿಸಿ ಮಾರಬೇಕು. ಕ್ಯಾನ್, ಬ್ಯಾರೆಲ್ಗಳಲ್ಲಿ ತುಂಬಿಸಿ ಮಾರುವಂತಿಲ್ಲ. ಪೆಟ್ರೋಲಿಯಂ ಮತ್ತು ಸ್ಫೋಟಕ ಸುರಕ್ಷಿತಾ ಸಂಸ್ಥೆ ಅನುಮತಿಸಿದ ಕ್ಯಾನ್ನಲ್ಲಿ ಡೀಸೆಲ್ ಖರೀದಿಸಬಹುದು ಎಂದು ಸೂಚನೆ ನೀಡಿದೆ.
ಮಧ್ಯಪ್ರಾಚ್ಯ ಯುದ್ಧದಿಂದ ಜಾಗತಿಕ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿದೆ. ಭಾರತದಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಹೀಗಾಗಿ, ರಿಟೇಲ್ ಬಂಕ್ಗಳಲ್ಲಿ ಇಂಧನ ಕೊರತೆ ಆಗದಂತೆ ನೋಡಿಕೊಳ್ಳಲು ಮಿತಿ ಕ್ರಮ ಅನುಸರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm