ಬ್ರೇಕಿಂಗ್ ನ್ಯೂಸ್
07-01-21 03:06 pm Headline Karnataka News Network ದೇಶ - ವಿದೇಶ
ತಿರುವನಂತಪುರ, ಜ.7: ಕೊರೊನಾ ಲಾಕ್ಡೌನ್ ಎಫೆಕ್ಟ್ ಬರೀಯ ಭಾರತದಲ್ಲಿ ಮಾತ್ರ ಆಗಿದ್ದಲ್ಲ. ಇಡೀ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇದರ ಪರಿಣಾಮ ತೀವ್ರವಾಗಿ ತಟ್ಟಿದೆ. ವರದಿ ಪ್ರಕಾರ, ಕೇರಳದಲ್ಲಿ ಅತಿ ಹೆಚ್ಚು ಮಂದಿ ಇದರ ಎಫೆಕ್ಟ್ ತಟ್ಟಿದೆ ಅನ್ನುವ ಮಾಹಿತಿ ಲಭಿಸಿದೆ.
ಕಳೆದ ಮೇ ತಿಂಗಳಿಂದ ಜನ.4ರ ನಡುವೆ ಕೇರಳಕ್ಕೆ ಕೊಲ್ಲಿ ಸೇರಿದಂತೆ ವಿದೇಶಿ ರಾಷ್ಟ್ರಗಳಿಂದ 8.40 ಲಕ್ಷ ಮಂದಿ ತಾಯ್ನಾಡಿಗೆ ಮರಳಿದ್ದಾರೆ. ಈ ಪೈಕಿ 5.52 ಲಕ್ಷ ಮಂದಿ ತಮ್ಮ ಉದ್ಯೋಗವನ್ನೇ ಕಳಕೊಂಡಿದ್ದಾರೆ. ಹೌದು.. ಇಂಥ ವರದಿಯೊಂದನ್ನು ಕೇರಳ ಸರಕಾರವೇ ಬಿಡುಗಡೆ ಮಾಡಿದೆ. ಇದರಿಂದ ದೊಡ್ಡ ಆರ್ಥಿಕ ನಷ್ಟ ಕೇರಳಕ್ಕೆ ಆಗಲಿದೆ ಎನ್ನುವ ಮಾತು ಕೇಳಿಬಂದಿದೆ.
ಕೇರಳ ಸರಕಾರದ ಎನ್ಆರ್ ಐ ಘಟಕ ಈ ಮಾಹಿತಿಗಳನ್ನು ಅದಿಕೃತವಾಗಿ ಬಿಡುಗಡೆ ಮಾಡಿದೆ. ಕಳೆದ 30 ದಿನಗಳಲ್ಲಿ ಮತ್ತೆ 1.40 ಲಕ್ಷ ಮಂದಿ ಊರಿಗೆ ಮರಳಿದ್ದಾರೆ. ಇದಲ್ಲದೆ, 2.8 ಲಕ್ಷ ಮಂದಿಯ ವೀಸಾ ಅವಧಿ ಮುಗಿದು ಇನ್ನಿತರ ಕಾರಣಕ್ಕೆ ಮತ್ತೆ ವಿದೇಶಕ್ಕೆ ಹೋಗುವ ಅವಕಾಶವನ್ನು ಕಳಕೊಂಡಿದ್ದಾರೆ.
ಕೇರಳದ ಮಟ್ಟಿಗೆ ದೊಡ್ಡ ಆರ್ಥಿಕತೆಯ ಮೂಲವಾಗಿದ್ದ ವಿದೇಶಿ ಉದ್ಯೋಗ ಕೊರೊನಾ ಲಾಕ್ಡೌನ್ ಕಾರಣದಿಂದ ಉದ್ಯೋಗ ನಷ್ಟವಾಗಿದ್ದು ಮತ್ತೊಂದು ಹೊಡೆತ ನೀಡಲಿದೆ. ವಿದೇಶಗಳಲ್ಲಿ ಉದ್ಯೋಕ ಕಳಕೊಂಡವರು ಇನ್ನಷ್ಟು ಮಂದಿ ತಾಯ್ನಾಡಿಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2018ರಲ್ಲಿ ಕೇರಳಕ್ಕೆ ವಿದೇಶಿ ವಿನಿಮಯದ ರೂಪದಲ್ಲಿ 85 ಸಾವಿರ ಕೋಟಿ ರೂಪಾಯಿ ಹರಿದು ಬಂದಿತ್ತು. 2020ರಲ್ಲಿ ಇದು ಒಂದು ಲಕ್ಷ ಕೋಟಿಗೆ ಸಮೀಪಿಸುವ ಅಂದಾಜಿತ್ತು. ಆದರೆ, ಇದರ ನಡುವಲ್ಲೇ ಹೊಡೆತ ಬಿದ್ದಿದ್ದು 15ರಿಂದ 20 ಪರ್ಸೆಂಟ್ ಕಡಿತವಾಗಲಿದೆ ಅನ್ನುವ ಮಾತನ್ನು ತಜ್ಞರು ಹೇಳುತ್ತಿದ್ದಾರೆ.
AMIDST the Covid-19 pandemic-induced economic crisis, 5.52 lakh people who have returned to Kerala from abroad since May last year have given the loss of jobs as reason, according to government data.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm