ಬ್ರೇಕಿಂಗ್ ನ್ಯೂಸ್
08-01-21 02:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.8 : ರೂಪಾಂತರಿ ಕೊರೋನಾ ವೈರಸ್ ಆತಂಕದ ಮಧ್ಯೆಯೇ ಬ್ರಿಟನ್ನಿಂದ ವಿಮಾನ ಆಗಮಿಸಿದ್ದು ಏರ್ ಇಂಡಿಯಾದಲ್ಲಿ 246 ಪ್ರಯಾಣಿಕರನ್ನು ಹೊತ್ತು ದೆಹಲಿಗೆ ತಂದಿದೆ.
ಹೊಸ ವೈರಸ್ ಕಾಣಿಸಿಕೊಂಡ ಬೆನ್ನಿಗೆ ಕೇಂದ್ರ ಸರಕಾರವು ಡಿಸೆಂಬರ್ 23 ರಂದು ಬ್ರಿಟನ್ಗೆ ತೆರಳುವ ಹಾಗೂ ಅಲ್ಲಿಂದ ಬರುವ ವಿಮಾನಗಳನ್ನು ಡಿ.31ರ ತನಕ, ಆ ನಂತರ ಜ.6ರ ತನಕ ನಿರ್ಬಂಧಿಸಿತ್ತು. ಈಗಾಗಲೇ ಬ್ರಿಟನ್ ನಿಂದ ಬಂದವರಿಗೆ ಕಾಣಿಸಿಕೊಂಡಿರುವ ರೂಪಾಂತರಿ ವೈರಸ್ ಪ್ರಕರಣಗಳ ಸಂಖ್ಯೆ ದೇಶದಲ್ಲಿ 82ಕ್ಕೇರಿದ್ದು ಇದರ ನಡುವಲ್ಲೇ ಜ.7ರಿಂದ ಮತ್ತೆ ಭಾರತ- ಬ್ರಿಟನ್ ನಡುವಿನ ವಿಮಾನ ಸಂಚಾರ ಆರಂಭಿಸಲಾಗಿದೆ.
ಪ್ರತಿವಾರ 30 ವಿಮಾನಗಳು ಕಾರ್ಯಾಚರಿಸಲಿದ್ದು ಭಾರತ ಹಾಗೂ ಬ್ರಿಟನ್ ನಿಂದ ತಲಾ 15 ವಿಮಾನಗಳು ವಿನಿಮಯ ಆಗಲಿವೆ. ಜನವರಿ 23ರ ತನಕ ವಿಮಾನ ಹಾರಾಟಕ್ಕೆ ಮಿತಿ ಹೇರಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಬ್ರಿಟನ್ ನಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದೆ. ಹೀಗಾಗಿ ಬ್ರಿಟನ್ನಿಂದ ಬರುವ- ಅಲ್ಲಿಗೆ ಹೋಗುವ ವಿಮಾನಗಳಿಗೆ ಕನಿಷ್ಠ ಜನವರಿ 31ರ ತನಕ ನಿಷೇಧ ಮುಂದುವರಿಸಬೇಕೆಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಕೇಂದ್ರ ಸರಕಾರವನ್ನು ವಿನಂತಿಸಿದ್ದಾರೆ.
ಇಂಥ ಸಂಕಷ್ಟದ ಸಮಯದಲ್ಲಿ ಸರಕಾರ ಯಾಕೆ ಬ್ರಿಟನ್ ವಿಮಾನಕ್ಕೆ ಅವಕಾಶ ಕೊಡಬೇಕು. ಇದರಿಂದ ಜನರನ್ನು ಅಪಾಯಕ್ಕೆ ಒಡ್ಡಿದಂತಾಗಲ್ಲವೇ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಬ್ರಿಟನ್ ನಿಂದ ಆಗಮಿಸುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಹೊಂದಿರಬೇಕು. ಅಲ್ಲದೆ, ನೆಗೆಟಿವ್ ಆಗಿದ್ದರೂ ಇಲ್ಲಿ ಬಂದ ಮೇಲೆ 14 ದಿನ ಕ್ವಾರಂಟೈನ್ ಇರಬೇಕು ಎಂದು ಹೊಸ ಮಾರ್ಗಸೂಚಿ ನೀಡಲಾಗಿದೆ.
An Air India flight from UK has landed in Delhi with 246 passengers on board amid concerns about a mutant fast-spreading strain of the coronavirus that emerged in Britain.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm