ಬ್ರೇಕಿಂಗ್ ನ್ಯೂಸ್
08-01-21 04:24 pm Headline Karnataka News Network ದೇಶ - ವಿದೇಶ
ಕರಾಚಿ, ಜ.8: 26-11ರ ಮುಂಬೈ ದಾಳಿಯ ಮುಖ್ಯ ಸಂಚುಕೋರ, ಲಷ್ಕರ್ ಇ- ತೊಯ್ಬಾದ ಉಗ್ರವಾದಿ ಸಂಘಟನೆಯ ಮುಖ್ಯಸ್ಥ ಜಕೀವುರ್ ರೆಹ್ಮಾನ್ ಲಖ್ವಿಗೆ ಪಾಕಿಸ್ತಾನದ ಭಯೋತ್ಪಾದಕ ವಿರೋಧಿ ನ್ಯಾಯಾಲಯ 15 ವರ್ಷಗಳ ಶಿಕ್ಷೆ ಘೋಷಿಸಿದೆ ಎಂದು ಪಾಕ್ ಮಾಧ್ಯಮಗಳು ವರದಿ ಮಾಡಿವೆ.
2015ರಲ್ಲಿ ಬಂಧಿತನಾಗಿ ಜಾಮೀನು ಮೇಲೆ ಹೊರಗಡೆ ತಿರುಗಾಡಿಕೊಂಡಿದ್ದ ಲಖ್ವಿಯನ್ನು ಆರು ದಿನಗಳ ಹಿಂದೆ ಪಂಜಾಬ್ ಪ್ರಾಂತದ ಭಯೋತ್ಪಾದನಾ ವಿರೋಧಿ ಘಟಕ (ಸಿಟಿಡಿ) ಬಂಧಿಸಿತ್ತು. ಭಯೋತ್ಪಾದನಾ ಸಂಘಟನೆಗಳಿಗೆ ಹಣದ ನೆರವು ನೀಡುತ್ತಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದರು.

2015ರಲ್ಲಿ ರಾವಲ್ಪಿಂಡಿ ಜೈಲಿನಿಂದ ಬಿಡುಗಡೆಯಾದ ಬಳಿಕ ಲಖ್ವಿ ಲಷ್ಕರ್ ಇ- ತೊಯ್ಬಾ ಸಂಖಘಟನೆ ಪ್ರಮುಖನಾಗಿ ಗುರುತಿಸಿಕೊಂಡಿದ್ದ. ಅಲ್ಲದೆ, ಫಂಡ್ ರೈಸಿಂಗ್ ಮಾಡುವುದಕ್ಕಾಗಿ ತನ್ನ ಸಹಚರರ ಮೂಲಕ ಡಿಸ್ಪೆನ್ಸರಿ ನಡೆಸುತ್ತಿದ್ದ. ಡಿಸ್ಪೆನ್ಸರಿ ಹೆಸರಲ್ಲಿ ಹಣ ಸಂಗ್ರಹಿಸುತ್ತಿದ್ದು, ಅಲ್ಲಿಂದಲೇ ಲಷ್ಕರ್ ಸಂಘಟನೆಯ ಕೆಲಸಗಳಿಗೆ ಬಳಸುತ್ತಿದ್ದ ಎಂದು ಕಳೆದ ವಾರದ ಬಂಧಿಸಿದ ವೇಳೆ ಕೌಂಟರ್ ಟೆರರಿಸಮ್ ಡಿಪಾರ್ಟ್ಮೆಂಟ್ ಪೊಲೀಸರು ಹೇಳಿಕೆ ನೀಡಿದ್ದರು.
2008ರಲ್ಲಿ ವಿಶ್ವಸಂಸ್ಥೆ ಕೂಡ ಲಖ್ವಿಯನ್ನು ಗ್ಲೋಬಲ್ ಟೆರರಿಸ್ಟ್ ಎಂದು ಘೋಷಣೆ ಮಾಡಿತ್ತು. ಅಲ್ ಖೈದಾ ಮತ್ತು ಲಷ್ಕರ್ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿದ್ದಲ್ಲದೆ, ಬೇನಾಮಿ ಹೆಸರಲ್ಲಿ ಹಣಕಾಸು ವ್ಯವಸ್ಥೆ, ವಿಧ್ವಂಸಕ ಕೃತ್ಯಗಳಿಗೆ ಯೋಜನೆ ರೂಪಿಸುವುದು, ಸೌಲಭ್ಯ ಒದಗಿಸುವುದು, ಸಂಚು ರೂಪಿಸುತ್ತಿದ್ದ ಎಂಬುದನ್ನು ಆಗಲೇ ಪತ್ತೆ ಮಾಡಿತ್ತು.
A Pakistan court has sentenced Zaki-ur-Rehman Lakhvi, the operational commander of the Lashkar-e-Tayiba to 15 years in jail and also ordered him to pay a fine.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm