ಬ್ರೇಕಿಂಗ್ ನ್ಯೂಸ್
12-08-20 09:25 am Headline Karnataka News Network ದೇಶ - ವಿದೇಶ
ರಾಯ್ ಪುರ್: ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ನಾಲ್ವರು ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಚತ್ತೀಸ್ ಗಢದ ನಕ್ಸಲ್ ಬಂಡುಕೋರರು ಹೆಚ್ಚಾಗಿರುವ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ.
ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲೀಯರು ಸಾವಿಗೀಡಾಗಿದ್ದಾರೆ. ಜಿಲ್ಲಾ ಮೀಸಲು ಪಡೆ (ಡಿಆರ್ ಜಿ), 201 ಬೆಟಾಲಿಯನ್ ಕೋಬ್ರಾ ಮತ್ತು 223 ಬೆಟಾಲಿಯನ್ ಸಿಆರ್ ಪಿಎಫ್ ಸುಕ್ಮಾ ಜಿಲ್ಲೆಯ ಜಗರ್ಗುಂಡಾ ಅರಣ್ಯಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ಮುಂದುವರೆದಿದೆ.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm