ಬ್ರೇಕಿಂಗ್ ನ್ಯೂಸ್
12-08-20 09:25 am Headline Karnataka News Network ದೇಶ - ವಿದೇಶ
ರಾಯ್ ಪುರ್: ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ಗೆ ನಾಲ್ವರು ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಚತ್ತೀಸ್ ಗಢದ ನಕ್ಸಲ್ ಬಂಡುಕೋರರು ಹೆಚ್ಚಾಗಿರುವ ಸುಕ್ಮಾ ಜಿಲ್ಲೆಯಲ್ಲಿ ಬುಧವಾರ ನಡೆದಿದೆ ಎಂದು ವರದಿ ತಿಳಿಸಿದೆ.
ಮೂಲಗಳ ಪ್ರಕಾರ ಫುಲಂಪಾರ್ ಗ್ರಾಮದಲ್ಲಿ ಸೇನಾಪಡೆಗಳು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಅಡಗಿ ಕುಳಿತಿದ್ದ ನಕ್ಸಲರು ಏಕಾಏಕಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ನಾಲ್ವರು ನಕ್ಸಲೀಯರು ಸಾವಿಗೀಡಾಗಿದ್ದಾರೆ. ಜಿಲ್ಲಾ ಮೀಸಲು ಪಡೆ (ಡಿಆರ್ ಜಿ), 201 ಬೆಟಾಲಿಯನ್ ಕೋಬ್ರಾ ಮತ್ತು 223 ಬೆಟಾಲಿಯನ್ ಸಿಆರ್ ಪಿಎಫ್ ಸುಕ್ಮಾ ಜಿಲ್ಲೆಯ ಜಗರ್ಗುಂಡಾ ಅರಣ್ಯಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ಘಟನಾ ಸ್ಥಳದಲ್ಲಿ ನಾಲ್ಕು ಪುರುಷ ನಕ್ಸಲರ ಮೃತದೇಹಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 303 ರೈಫಲ್ ಗಳನ್ನು, ದೇಶೀ ನಿರ್ಮಿತ ಶಸ್ತ್ರಾಸ್ತ್ರಗಳು, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಅಂತೆಯೇ ಶೋಧ ಕಾರ್ಯ ಕೂಡ ಮುಂದುವರೆದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm