ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.

ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.

ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm