ಬ್ರೇಕಿಂಗ್ ನ್ಯೂಸ್
09-01-21 11:52 am Headline Karnataka News Network ದೇಶ - ವಿದೇಶ
ಸ್ಯಾನ್ಫ್ರಾನ್ಸಿಸ್ಕೊ, ಜ.8: ಅಮೆರಿಕದ ಸಂಸತ್ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಹಿನ್ನೆಲೆಯಲ್ಲಿ ಟ್ರಂಪ್ ಮತ್ತಷ್ಟು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಟ್ರಂಪ್ ಟ್ವಿಟ್ಟರ್ ಖಾತೆಯನ್ನು ಶಾಶ್ವತವಾಗಿ ಆಗಿ ರದ್ದುಪಡಿಸಿರುವುದಾಗಿ ಟ್ವಿಟ್ಟರ್ ಪ್ರಕಟಿಸಿದೆ.
"@ರಿಯಲ್ಡೊನಾಲ್ಡ್ಟ್ರಂಪ್ ಖಾತೆಯ ಇತ್ತೀಚಿನ ಟ್ವೀಟ್ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕ, ಮತ್ತಷ್ಟು ಹಿಂಸೆಗೆ ಕುಮ್ಮಕ್ಕು ನೀಡುವ ಸಾಧ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ನಾವು ಶಾಶ್ವತವಾಗಿ ಈ ಖಾತೆಯನ್ನು ರದ್ದುಪಡಿಸುತ್ತಿದ್ದೇವೆ" ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.

ಬುಧವಾರ ಅಮೆರಿಕ ಸಂಸತ್ತಿನ ಮೇಲೆ ಟ್ರಂಪ್ ಬೆಂಬಲಿಗರು ದಾಳಿ ನಡೆಸಿದ ಬೆನ್ನಲ್ಲೇ 12 ಗಂಟೆ ಕಾಲ ಟ್ರಂಪ್ ಅವರ ಅತ್ಯಂತ ಪ್ರಿಯವಾದ ಟ್ವಿಟ್ಟರ್ ಖಾತೆಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿತ್ತು. ಜತೆಗೆ ನಿಯಮಾವಳಿಯನ್ನು ಉಲ್ಲಂಘಿಸಿದರೆ ಶಾಶ್ವತವಾಗಿ ರದ್ದುಪಡಿಸುವು ದಾಗಿ ಎಚ್ಚರಿಸಲಾಗಿತ್ತು.
ಗುರುವಾರ ಮತ್ತೆ ಸಕ್ರಿಯರಾಗಿದ್ದ ಟ್ರಂಪ್, ತಮ್ಮ ಬೆಂಬಲಿಗರಿಂದ ನಡೆದ ದಾಳಿಯ ಬಳಿಕದ ಉದ್ವಿಗ್ನ ಪರಿಸ್ಥಿತಿಯ ಕುರಿತ ವೀಡಿಯೊ ಪೋಸ್ಟ್ ಮಾಡಿದ್ದರು. ತಮ್ಮ ಅಧ್ಯಕ್ಷಾವಧಿ ಮುಕ್ತಾಯವಾಗುತ್ತಿದೆ. ಜೋ ಬೈಡನ್ ಅವರಿಗೆ ಸುಲಲಿತವಾಗಿ ಅಧಿಕಾರ ವರ್ಗಾಯಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದರು. ಆದರೆ ಬೈಡನ್ ಅವರನ್ನು ಅಭಿನಂದಿಸಿಲ್ಲ ಅಥವಾ ಅವರ ಉತ್ತರಾಧಿಕಾರಿಯ ಹೆಸರನ್ನೂ ಎಲ್ಲೂ ಉಲ್ಲೇಖಿಸಿಲ್ಲ.

ಮುಂದಿನ ಕ್ರಮಕ್ಕಾಗಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಟ್ವಿಟ್ಟರ್ ಹೇಳಿಕೆ ನೀಡಿದೆ.
Twitter Inc said on Friday that it has permanently suspended US President Donald Trump’s account due to the risk of further incitement of violence following the storming of the US Capitol on Wednesday by hundreds of his supporters.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am