ಬ್ರೇಕಿಂಗ್ ನ್ಯೂಸ್
09-01-21 06:36 pm Headline Karnataka News Network ದೇಶ - ವಿದೇಶ
ಜಕಾರ್ತಾ, ಜ.9: ಇಂಡೋನೇಶ್ಯಾ ರಾಜಧಾನಿ ಜಕಾರ್ತಾದಿಂದ ಹೊರಟಿದ್ದ ಏರ್ ಶ್ರೀವಿಜಯ ಎನ್ನುವ ವಿಮಾನ ದಿಢೀರ್ ನಾಪತ್ತೆಯಾಗಿದ್ದು, ಸಮುದ್ರ ಮಧ್ಯೆ ಪತನವಾಗಿರುವ ಶಂಕೆ ವ್ಯಕ್ತವಾಗಿದೆ.
ಜಕಾರ್ತಾ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್ 737 ವಿಮಾನದಲ್ಲಿ 62 ಮಂದಿ ಪ್ಯಾಸೆಂಜರ್ ಇದ್ದರು. ಆಗಸಕ್ಕೆ ಹಾರಿದ ನಾಲ್ಕು ನಿಮಿಷದಲ್ಲೇ ರಾಡಾರ್ ಸಂಪರ್ಕ ಕಡಿದುಕೊಂಡಿದೆ. ಅಲ್ಲದೆ, ಸಂಪರ್ಕ ಕಡಿದುಕೊಂಡ ಸಂದರ್ಭದಲ್ಲಿ ವಿಮಾನವು 11 ಸಾವಿರ ಅಡಿ ಎತ್ತರದಲ್ಲಿತ್ತು ಎಂದು ಅಲ್ಲಿನ ವಿಮಾನ ಸಚಿವಾಲಯ ತಿಳಿಸಿದೆ.
ಇದೇ ವೇಳೆ, ಇಂಡೋನೇಶ್ಯಾ ದ್ವೀಪ ಸಮೂಹದ ಉತ್ತರ ಭಾಗದಲ್ಲಿ ವಿಮಾನ ಪತನ ಆಗಿರುವ ಬಗ್ಗೆ ಅಲ್ಲಿನ ಮೀನುಗಾರರು ಶಂಕೆ ವ್ಯಕ್ತಪಡಿಸಿದ್ದಾರೆ. ಕೂಡಲೇ ರಕ್ಷಣಾ ತಂಡ ಅಲ್ಲಿ ಧಾವಿಸಿದೆ. ಆದರೆ, ಅದು ಜಕಾರ್ತಾದಿಂದ ಹೊರಟ ವಿಮಾನವೇ ಅನ್ನೋದನ್ನು ಇನ್ನೂ ಖಚಿತಪಡಿಸಿಲ್ಲ.
11 ಸಾವಿರ ಅಡಿ ಎತ್ತರಕ್ಕೇರಿದ್ದ ವಿಮಾನ ಹಠಾತ್ತಾಗಿ 250 ಅಡಿ ಎತ್ತರಕ್ಕೆ ಬಂದಿರುವ ಬಗ್ಗೆ ರಾಡಾರ್ ಮಾಹಿತಿ ರವಾನಿಸಿತ್ತು ಎನ್ನಲಾಗುತ್ತಿದೆ. ಆನಂತರ ವಿಮಾನದ ಸಂಪರ್ಕ ಕಡಿದುಕೊಂಡಿದೆ ಎನ್ನಲಾಗುತ್ತಿದೆ.
2018ರಲ್ಲಿ ಇದೇ ರೀತಿ ಇಂಡೋನೇಶ್ಯಾದ ಜಕಾರ್ತಾದಲ್ಲಿ ಬೋಯಿಂಗ್ ವಿಮಾನ ಪತನವಾಗಿದ್ದು 189 ಮಂದಿ ಪ್ರಾಣ ಕಳಕೊಂಡಿದ್ದ ಘಟನೆ ನಡೆದಿತ್ತು.
This is what we know about Sriwijaya Air flight #SJ182 based on ADS-B data.
— Flightradar24 (@flightradar24) January 9, 2021
Route: Jakarta to Pontianak
Callsign: SJY182
Aircraft: Boeing 737-500, PK-CLC
Take off: 07:36 UTC
Highest altitude: 10,900 feet
Last altitude: 250 feet
Signal lost: 07:40 UTChttps://t.co/fNZqlIR2dz pic.twitter.com/CPzFJdsuJZ
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
14-01-26 10:08 pm
HK News Desk
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm