ಬ್ರೇಕಿಂಗ್ ನ್ಯೂಸ್
10-01-21 03:53 pm Headline Karnataka News Network ದೇಶ - ವಿದೇಶ
ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ಔಷಧ ಒದಗಿಸುವ ಗುರಿಯೊಂದಿಗೆ ಜನೌಷಧ ಮಳಿಗೆ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕನಸಿನ ಯೋಜನೆ ಇದಾಗಿದ್ದು ಜನೌಷಧ ಮಳಿಗೆಗಳಲ್ಲಿ 1250 ಔಷಧಗಳು, 204 ಮೆಡಿಕಲ್ ಪರಿಕರಗಳು ಲಭ್ಯವಿವೆ.
ಪ್ರಧಾನಮಂತ್ರಿ ಜನೌಷಧಿ ಕೇಂದ್ರವನ್ನು ಯಾರು ತೆರೆಯಬಹುದು..?
ರಾಜ್ಯದ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಇತರೆ ಸಹಕಾರ ಸಂಘಗಳು ಕೇಂದ್ರಗಳನ್ನು ತೆರೆಯಬಹುದು.
ಖಾಸಗಿ ವ್ಯಕ್ತಿಗಳು ಜನೌಷಧ ಮಳಿಗೆ ತೆರೆಯಲು ಅವಕಾಶವಿದೆ. ಇದಕ್ಕೆ ಬೇಕಾದ ಸಹಕಾರ ಹಾಗೂ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀಡಲಿದೆ.
ಶೇಕಡ 20 ರಷ್ಟು ಲಾಭಾಂಶ
ಜನೌಷಧ ಕೇಂದ್ರ ತೆರೆದು ವ್ಯವಹರಿಸಿದಲ್ಲಿ ವ್ಯವಹಾರದ ಶೇಕಡ 20 ರಷ್ಟು ಲಾಭಾಂಶವನ್ನು ಪಡೆಯಬಹುದಾಗಿದೆ.
ಅಲ್ಲದೆ, ವ್ಯವಹಾರದ ಮೇಲೆ ಬಿಪಿಪಿಐ ಸಂಸ್ಥೆಯು ಪ್ರೋತ್ಸಾಹ ಧನವನ್ನು ನೀಡುತ್ತದೆ. ಇದಕ್ಕೆ ಷರತ್ತುಗಳು ಅನ್ವಯಿಸುತ್ತದೆ.
ಮಳಿಗೆ ತೆರೆಯಲು ಬೇಕಾದ ದಾಖಲೆಗಳು
ಜನೌಷಧ ಕೇಂದ್ರಗಳನ್ನು ತೆರೆಯಲು ಡಿ ಫಾರ್ಮ್ ಇಲ್ಲವೇ ಬಿ ಫಾರಂ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ಸಹಕಾರ ಸಂಘಗಳು ನೇಮಿಸಿಕೊಳ್ಳುತ್ತವೆ. ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಸಹಕಾರ ಸಂಘದ ಬ್ಯಾಂಕ್ ಖಾತೆಯ ಆರು ತಿಂಗಳ ಸ್ಟೇಟ್ಮೆಂಟ್, ಸಹಕಾರ ಸಂಘದ ಆದಾಯ ಪ್ರಮಾಣ ಸಲ್ಲಿಸಬೇಕಿದೆ.
ಡಿ ಫಾರ್ಮ್, ಬಿ ಫಾರ್ಮ್ ವಿದ್ಯಾರ್ಹತೆ ಹೊಂದಿದವರು ಕೂಡ ಜನೌಷಧ ಕೇಂದ್ರ ತೆರೆಯಬಹುದಾಗಿದ್ದು, ಮಹಾಮಂಡಲದ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಮಾಹಿತಿಗಾಗಿ 080 22254862, 94498 64442, 94498 64444, 94498 64411 ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.
Now Open Your own Medical Store With Pradhan Mantri Jan Aushadhi Yojana. Apply now by contacting with the phone number displayed.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm