ಬ್ರೇಕಿಂಗ್ ನ್ಯೂಸ್
12-01-21 01:08 pm Headline Karnataka News Network ದೇಶ - ವಿದೇಶ
ಡೆಹ್ರಾಡೂನ್, ಜ.12 : ಹಲವು ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ವ್ಯಕ್ತವಾಗಿರುವಾಗಲೇ ಉತ್ತರಾಖಂಡದ ಡೆಹ್ರಾಡೂನ್ ಹಾಗೂ ಋಷಿಕೇಶ್ನಲ್ಲಿ ಅತ್ಯಧಿಕ ಕಾಗೆಗಳು ಸೇರಿದಂತೆ ಸುಮಾರು 200 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ.
ಭಂಡಾರಿ ಬಾಘ್ ಪ್ರದೇಶವೊಂದರಲ್ಲೇ 121 ಕಾಗೆಗಳು ಸೇರಿದಂತೆ ಡೆಹ್ರಾಡೂನ್ನ ವಿವಿಧ ಭಾಗಗಳಲ್ಲಿ ರವಿವಾರ ಒಟ್ಟು 165 ಹಕ್ಕಿಗಳು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಈ ಪೈಕಿ 162 ಕಾಗೆಗಳು, 2 ಪಾರಿವಾಳಗಳು ಹಾಗೂ ಒಂದು ಗಿಡುಗ ಕಂಡುಬಂದಿದೆ ಎಂದು ವಿಭಾಗೀಯ ಅರಣ್ಯ ಅಧಿಕಾರಿ ರಾಜೀವ್ ಧೀಮನ್ ತಿಳಿಸಿದ್ದಾರೆ.


ಸಾವನ್ನಪ್ಪಿದ ಹಕ್ಕಿಗಳ ಮಾದರಿಗಳನ್ನು ಬರೇಲಿಯಲ್ಲಿರುವ ಇಂಡಿಯನ್ ವೆಟರಿನೆರಿ ರಿಸರ್ಚ್ ಇನ್ಸ್ಟಿಟ್ಯೂಟ್ಗೆ ಕಳುಹಿಸಿ ಕೊಡಲಾಗಿದೆ ಎಂದು ಮುಖ್ಯ ವನ್ಯ ಜೀವಿ ವಾರ್ಡನ್ ಜೆ.ಎಸ್. ಸುಹಾಗ್ ತಿಳಿಸಿದ್ದಾರೆ.
ಋಷಿಕೇಶ್ನ ಸುತ್ತಮುತ್ತಲಿನ ವಿವಿಧ ಪ್ರದೇಶಗಳಲ್ಲಿ 30ಕ್ಕೂ ಅಧಿಕ ಹಕ್ಕಿಗಳು ಪತ್ತೆಯಾಗಿವೆ. ಇದರಿಂದ ಈ ಪ್ರದೇಶದಲ್ಲಿ ಹಕ್ಕಿ ಜ್ವರದ ತೀವ್ರ ಭೀತಿ ಉಂಟಾಗಿದೆ.
Amid an avian influenza scare in several states, nearly 200 birds, mostly crows, have been found dead in Uttarakhand's Dehradun and Rishikesh, officials said on Monday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am