ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm