ಬ್ರೇಕಿಂಗ್ ನ್ಯೂಸ್
16-01-21 10:53 am Headline Karnataka News Network ದೇಶ - ವಿದೇಶ
ಜಕಾರ್ತ, ಜ.16: ಶುಕ್ರವಾರ ಮುಂಜಾನೆ ಇಂಡೋನೇಶ್ಯದ ಸುಲವೆಸಿ ದ್ವೀಪದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದಾರೆ ಹಾಗೂ 600ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅದೇ ವೇಳೆ, ಹಲವಾರು ಮಂದಿ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.


ಭೂಕಂಪದ ಬಳಿಕ ಡಝನ್ಗಟ್ಟಳೆ ಪಶ್ಚಾತ್ ಕಂಪನಗಳು ಸಂಭವಿಸಿವೆ. ಇನ್ನಷ್ಟು ಭೂಕಂಪಗಳು ಸಂಭವಿಸುವ ಸಾಧ್ಯತೆಯಿದ್ದು, ಸುನಾಮಿ ಅಲೆಗಳ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.



ಶುಕ್ರವಾರ ಮುಂಜಾನೆ 1:30ರ ಹೊತ್ತಿಗೆ ಮಜೆನೆ ಪಟ್ಟಣದಿಂದ 6 ಕಿ.ಮೀ. ದೂರದಲ್ಲಿ ಕೇವಲ 10 ಕಿ.ಮೀ. ಆಳದಲ್ಲಿ ರಿಕ್ಟರ್ ಮಾಪಕದಲ್ಲಿ 6.2ರ ತೀವ್ರತೆಯ ಭೂಕಂಪ ಸಂಭವಿಸಿತು. ಭಯಭೀತ ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಎತ್ತರದ ಪ್ರದೇಶಗಳಿಗೆ ಧಾವಿಸಿದರು.
ಭೂಕಂಪ ಮತ್ತು ಬಳಿಕ ಸಂಭವಿಸಿದ ಪಶ್ಚಾತ್ ಕಂಪನಗಳಿಂದಾಗಿ 300ಕ್ಕೂ ಅಧಿಕ ಮನೆಗಳು ಮತ್ತು ಎರಡು ಹೊಟೇಲ್ಗಳು ಕುಸಿದಿವೆ. ಆಸ್ಪತ್ರೆಯೊಂದು ಧರಾಶಾಯಿಯಾಗಿದೆ. ಪ್ರಾದೇಶಿಕ ಗವರ್ನರ್ ಕಚೇರಿಯೂ ಕುಸಿದಿದ್ದು, ಅಲ್ಲಿ ಹಲವಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ.
A strong, shallow earthquake shook Indonesia's Sulawesi island just after midnight Friday, toppling homes and buildings, triggering landslides and killing at least 42 people. More than 600 people were injured.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am