ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.

"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am