ಬ್ರೇಕಿಂಗ್ ನ್ಯೂಸ್
16-01-21 11:48 am Headline Karnataka News Network ದೇಶ - ವಿದೇಶ
ನವದೆಹಲಿ, ಜನವರಿ 16: ಭಾರತದಾದ್ಯಂತ ಐತಿಹಾಸಿಕ ಬೃಹತ್ ಕೊರೊನಾ ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ನೀಡಲಾಗುತ್ತಿದ್ದು, ಈ ಬೃಹತ್ ಲಸಿಕಾ ಕಾರ್ಯಕ್ರಮ ಎಲ್ಲಾ ರಾಜ್ಯಗಳಲ್ಲೂ ಆರಂಭವಾಗಿದೆ. ಈ ಐತಿಹಾಸಿಕ ಲಸಿಕಾ ಕಾರ್ಯಕ್ರಮದ ಕುರಿತು ಪ್ರಧಾನಿ ಮೋದಿ ಅವರು ಮಾತುಗಳನ್ನಾಡಿದ್ದಾರೆ.
ಲಸಿಕೆಗಳ ಸಂಶೋಧನೆ, ಅಭಿವೃದ್ಧಿಗೆ ದೇಶದ ವಿಜ್ಞಾನಿಗಳು ಹಾಗೂ ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಅವರು, ದೇಶದಲ್ಲಿ ನೀಡುತ್ತಿರುವ ಈ ಎರಡು ಕೊರೊನಾ ಲಸಿಕೆಗಳು ಬಹಳ ಮುಖ್ಯವೆಂದು ನಾನು ಜನರಿಗೆ ಹೇಳುತ್ತೇನೆ. ಎಲ್ಲರೂ ಈ ಅಭಿಯಾನಕ್ಕೆ ಸಹಕರಿಸಬೇಕು ಎಂದು ಕೋರಿದರು.
"ಎಂದಿಗೂ ಎಚ್ಚರ ತಪ್ಪಬೇಡಿ":
ಲಸಿಕೆ ಆರಂಭವಾಗಿದೆ ಎಂದು ಮಾಸ್ಕ್ಗಳನ್ನು ತೆಗೆಯುವುದು ಮತ್ತು ಮೊದಲ ಡೋಸ್ ಪಡೆದ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವ ತಪ್ಪನ್ನು ಮಾಡಬೇಡಿ ಎಂದು ವಿನಂತಿಸುತ್ತೇನೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಲಸಿಕಾ ಪ್ರಕ್ರಿಯೆಯನ್ನು ಇತಿಹಾಸದಲ್ಲಿ ಎಂದಿಗೂ ನಡೆಸಲಾಗಲಿಲ್ಲ. ಭಾರತ ಮೊದಲ ಹಂತದಲ್ಲಿಯೇ 3 ಕೋಟಿ ಜನರಿಗೆ ಲಸಿಕೆ ನೀಡುತ್ತಿದೆ. ಎರಡನೇ ಹಂತದಲ್ಲಿ, ನಾವು ಈ ಸಂಖ್ಯೆಯನ್ನು 30 ಕೋಟಿಗೆ ತೆಗೆದುಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೊರೊನಾ ಸೋಂಕು ಕಾಣಿಸಿಕೊಂಡು ಎಲ್ಲರೂ ಆತಂಕದಿಂದ ಕೈಚೆಲ್ಲಿದ ಸಂದರ್ಭವನ್ನೇ ಭಾರತ ಸವಾಲಾಗಿ ತೆಗೆದುಕೊಂಡಿತು. ಅತಿ ಕಡಿಮೆ ಅವಧಿಯಲ್ಲಿ, ಒಂದಲ್ಲಾ, ಎರಡು ಲಸಿಕೆಗಳನ್ನು ಅಭಿವೃದ್ಧಿಪಡಿಸಲಾಯಿತು. ಇದು ನಮ್ಮ ವಿಜ್ಞಾನಿಗಳು, ವೈದ್ಯರಿಗೆ ಸಲ್ಲಬೇಕಾದ ಗರಿಮೆ ಎಂದು ಹೇಳಿದರು.
Launch of the #LargestVaccineDrive. Let us defeat COVID-19. https://t.co/FE0TBn4P8I
— Narendra Modi (@narendramodi) January 16, 2021
Prime Minister Narendra Modi on Saturday launched India’s vaccination drive against the coronavirus
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm