ಬ್ರೇಕಿಂಗ್ ನ್ಯೂಸ್
17-01-21 11:46 am Headline Karnataka News Network ದೇಶ - ವಿದೇಶ
ಜೈಪುರ, ಜ.17 : ರಾಜಸ್ಥಾನದ ಜಲೌರ್ ನಲ್ಲಿ ಶನಿವಾರ ರಾತ್ರಿ ಸುಮಾರು 10.45ಕ್ಕೆ ಭೀಕರ ಅವಘಢ ಸಂಭವಿಸಿದ್ದು, 11 ಸಾವಿರ ವೋಲ್ಟ್ ವಿದ್ಯುತ್ ತಂತಿ ತಾಗಿದ ಪರಿಣಾಮ ಬಸ್ ಸುಟ್ಟು ಭಸ್ಮವಾಗಿದೆ. ಬಸ್ ನಲ್ಲಿದ್ದ ಆರು ಜನರ ಸಜೀವ ದಹನವಾಗಿದ್ದಾರೆ. ಜಲೌನ್ ನಗರದ ಏಳು ಕಿಲೋ ಮೀಟರ್ ದೂರದಲ್ಲಿರುವ ಮಹೇಶಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ.
ಜೈನ ಸಮುದಾಯದ 36 ಜನರು ನಾಕೋಡ ತೀರ್ಥ ಕ್ಷೇತ್ರದ ದರ್ಶನ ಪಡೆದು ಅಜ್ಮೇರ್ ನತ್ತ ಪ್ರಯಾಣ ಬೆಳೆಸಿದ್ದರು. ಗಾಯಾಳುಗಳನ್ನು ಜಲೌರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನ ಜೋಧಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಕೆಲವರ ಗುರುತು ಪತ್ತೆಯಾಗಿದ್ದು, ಹಲವರ ಗುರುತು ಪತ್ತೆಯಾಗಿಲ್ಲ.
ಶುಕ್ರವಾರ ಎರಡು ಖಾಸಗಿ ಬಸ್ ಗಳಲ್ಲಿ ಯಾತ್ರಿಗಳು ಬೀವಾರ್ ನತ್ತ ಪ್ರಯಾಣ ಬೆಳೆಸಿದ್ದರು. ಶನಿವಾರ ಜಲೌರ್ ನಲ್ಲಿರುವ ಜೈನ ಮಂದಿರದ ದರ್ಶನ ಪಡೆದು ಅಜ್ಮೇರ್ ಮಾರ್ಗವಾಗಿ ಬೀವರ್ ನತ್ತ ಹೊರಟಿದ್ದರು. ರಾತ್ರಿ ಊಟದ ಬಳಿಕ ಚಾಲಕ ಗೂಗಲ್ ಮ್ಯಾಪ್ ಬಳಸಿ ಮಹೇಶಪುರ ಗ್ರಾಮದ ಸಂಕಲಿ ಗಲ್ಲಿಗಳ ಮೂಲಕ ಹೊರಟಿದ್ದನು. ಗ್ರಾಮದಲ್ಲಿಯ ವಿದ್ಯುತ್ ತಂತಿಗೆ ಬಸ್ ಮೇಲ್ಭಾಗ ತಾಗಿದ್ದರಿಂದ ಬೆಂಕಿ ಹತ್ತಿಕೊಂಡಿದೆ.
ಚಾಲಕ ಗೂಗಲ್ ಮ್ಯಾಪ್ ಸಹಾಯದಿಂದ ಬೀವರ್ ನತ್ತ ಹೊರಟಿದ್ದನು. ಗ್ರಾಮದ ಇಕ್ಕಟ್ಟಾದ ರಸ್ತೆಯಲ್ಲಿ ಸಂಚರಿಸುತ್ತಿದ್ದರಿಂದ ಓರ್ವ ಬಸ್ ಮೇಲ್ಭಾಗದಲ್ಲಿ ಕೇಬಲ್, ವಿದ್ಯುತ್ ತಂತಿ ತಗುಲದಂತೆ ನೋಡಿಕೊಳ್ಳುತ್ತಿದ್ದಂತೆ ನೋಡಿಕೊಳ್ಳುತ್ತಿದ್ದನು. ಮೇಲೆ ನಿಂತಿದ್ದವನಿಗೆ ವಿದ್ಯುತ್ ಸ್ಪರ್ಶಗೊಂಡಿದ್ದರಿಂದ ಬಸ್ ಗೆ ಬೆಂಕಿ ತಗುಲಿತು ಎಂದು ಪ್ರಯಾಣಿಕರೊಬ್ಬರು ಹೇಳಿದ್ದಾರೆ.
At least six people died and 19 others were injured after a bus came in contact with a high-tension wire in Rajasthan's Jalore on Sunday. All the injured individuals have been shifted to a Jodhpur hospital and six of them are in critical condition.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm