ಬ್ರೇಕಿಂಗ್ ನ್ಯೂಸ್
20-01-21 04:21 pm Headline Karnataka News Network ದೇಶ - ವಿದೇಶ
ಲಾಸ್ ಏಂಜಲೀಸ್,ಜ.19 : ಕೊರೊನಾ ಸೋಂಕು ಹರಡುತ್ತದೆ ಎಂಬ ಭಯದಿಂದ ಸುಮಾರು ಮೂರು ತಿಂಗಳ ಕಾಲ ಯಾರಿಗೂ ಗೊತ್ತಿಲ್ಲದಂತೆ ಶಿಕಾಗೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಡಗಿ ಕುಳಿತಿದ್ದ ಭಾರತೀಯ ಮೂಲದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಅಮೇರಿಕಾದ ಅಧಿಕಾರಿಗಳು ತಿಳಿಸಿದ್ದಾರೆ.
ಆದಿತ್ಯ ಸಿಂಗ್ (36) ಅಕ್ಟೋಬರ್ 19ರಿಂದ ಶಿಕಾಗೋದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುರಕ್ಷಿತ ಸ್ಥಳದಲ್ಲಿ ವಾಸ್ತವ್ಯ ಹೂಡಿದ್ದು, ಅವರನ್ನು ಜನವರಿ 16 ರಂದು ಬಂಧಿಸಲಾಗಿದೆ.
ಆದಿತ್ಯ ಸಿಂಗ್ ವಿರುದ್ಧ ವಿಮಾನ ನಿಲ್ದಾಣದ ನಿರ್ಬಂಧಿತ ಪ್ರದೇಶಕ್ಕೆ ಕಾನೂನು ಬಾಹಿರವಾಗಿ ಪ್ರವೇಶ ಮಾಡಿದ್ದು ಮತ್ತು ಕಳ್ಳತನ ಪ್ರಕರಣ ದಾಖಲಿಸಲಾಗಿದೆ.
ಕೊರೊನಾ ಸೋಂಕಿನ ಭಯದಿಂದ ಮನೆಗೆ ತೆರಳದೆ ಶಿಕಾಗೋ ವಿಮಾನ ನಿಲ್ದಾಣದ ಭದ್ರತಾ ವಲಯದಲ್ಲಿಯೇ ಆದಿತ್ಯ ಸಿಂಗ್ ವಾಸವಿದ್ದ ಎಂದು ಅಸಿಸ್ಟೆಂಟ್ ಸ್ಟೇಟ್ ಅಟಾರ್ನಿ ಕಾಥ್ಲೀಲಿನ್ ಹಾಗೆರ್ಟೈ ಕೋರ್ಟ್ ಗೆ ತಿಳಿಸಿದ್ದರು.
A man has been living in a secure section of Chicago’s international airport for three months, apparently telling police he was too afraid of coronavirus to return home to Los Angeles, according to multiple reports.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm