ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm