ಬ್ರೇಕಿಂಗ್ ನ್ಯೂಸ್
14-08-20 03:56 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 14: ಮಕ್ಕಳು ಮತ್ತು ಯುವ ಜನಾಂಗ ಈ ಆನ್ ಲೈನ್ ಪಬ್ ಜಿ ಗೇಮ್ ಗೆ ಎಷ್ಟು ಎಡಿಕ್ಟ್ ಆಗಿದ್ದಾರೆ ಎಂದರೆ ಕೆಲವರಿಗಂತೂ ಅದಿಲ್ಲದೇ ಜೀವನವೇ ಇಲ್ಲದಂತಾಗಿದೆ. ಈ ಗೇಮ್ ಬಗ್ಗೆ ಎಷ್ಟೊಂದು ಕ್ರೇಜ್ ಹುಟ್ಟಿಸಿದೆ ಎಂದರೆ ಪಬ್ ಜಿ ಆಡುತ್ತಿದ್ದರೆ ಊಟ ತಿಂಡಿ ನಿದ್ದೆ ಹೀಗೆ ಬೇರೇನೂ ಅವರ ಗಮನಕ್ಕೆ ಬರೋದಿಲ್ಲ. ಇದೀಗ ಆಡುವ ಸಲುವಾಗಿ ಬಾಲಕ ಹಲವು ದಿನಗಳ ಕಾಲ ಊಟ - ತಿಂಡಿ ಬಿಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿ ಸಾವನ್ನಪ್ಪಿದ ಘಟನೆ ಎಲೂರು ಎಂಬಲ್ಲಿ ಬೆಳಕಿಗೆ ಬಂದಿದೆ.
ಪಬ್ ಜಿ ಆಡುತ್ತಾ ಊಟ, ನೀರು ಬಿಟ್ಟ ಬಾಲಕ ಅಸ್ವಸ್ಥನಾಗಿದ್ದು, ನಂತರ ಬಾಲಕನ ಕುಟುಂಬಸ್ಥರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ತೀವ್ರ ಅತಿಸಾರದಿಂದ ಬಳಲುತ್ತಿದ್ದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಕಳೆದ ಜನವರಿಯಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಪುಣೆಯಲ್ಲಿ ಆಟವಾಡುವಾಗ 25 ವರ್ಷದ ಯುವಕ ಬ್ರೈನ್ ಸ್ಟ್ರೋಕ್ನಿಂದ ಸಾವನ್ನಪ್ಪಿದ್ದ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm