ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.

2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm