ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.
2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 11:48 am
Mangalore Correspondent
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm