ಬ್ರೇಕಿಂಗ್ ನ್ಯೂಸ್
24-01-21 12:41 pm Headline Karnataka News Network ದೇಶ - ವಿದೇಶ
ನವದೆಹಲಿ, ಜ.23: ರೂ. ನೂರರ ಹಳೆ ನೋಟನ್ನು ಹಂತ ಹಂತವಾಗಿ ಹಿಂಪಡೆಯುವುದಾಗಿ ಆರ್ ಬಿಐ ಈಗಾಗ್ಲೇ ಹೇಳಿದೆ. ಆದರೆ, ಇದೇ ವೇಳೆಗೆ ಹತ್ತು ಮತ್ತು ಐದು ರುಪಾಯಿಯ ಹಳೆ ನೋಟನ್ನೂ ಹಿಂಪಡೆಯಲು ಆರ್ ಬಿಐ ನಿರ್ಧರಿಸಿದೆ ಎನ್ನಲಾಗುತ್ತಿದೆ. ಆರ್ ಬಿಐ ಈ ಬಗ್ಗೆ ಅಧಿಕೃತವಾಗಿ ಹೇಳದಿದ್ದರೂ, ಮಾರ್ಚ್, ಎಪ್ರಿಲ್ ವೇಳೆಗೆ ಈ ಹಳೆಯ ನೋಟುಗಳು ಪೂರ್ತಿಯಾಗಿ ಚಲಾವಣೆಯಿಂದ ಮಾಯವಾಗಲಿದೆ ಎನ್ನುವ ಮಾತು ಕೇಳಿಬರುತ್ತಿದೆ.
ಹಳೆಯ ನೋಟುಗಳನ್ನೆಲ್ಲ ಶಾಶ್ವತವಾಗಿ ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರಕ್ಕೆ ಬಂದಿದೆ ಎನ್ನಲಾಗುತ್ತಿದೆ. ಈಗಾಗ್ಲೇ 100, 10 ಮತ್ತು 5ರ ಹೊಸ ನೋಟುಗಳು ಚಲಾವಣೆಗೆ ಬಂದಿದ್ದು ಈ ಕಾರಣದಿಂದ ಹಳೆ ನೋಟನ್ನು ಮಾರ್ಚ್, ಎಪ್ರಿಲ್ ವೇಳೆಗೆ ಸಂಪೂರ್ಣ ಹಿಂದಕ್ಕೆ ಪಡೆಯಲು ಮುಂದಾಗಿದೆ ಎನ್ನುವ ಸೂಚನೆ ಬ್ಯಾಂಕುಗಳಿಗೆ ಬಂದಿದೆ.
2019ರಲ್ಲಿ ರೂ. 100 ರ ಹೊಸ ನೋಟು ಚಲಾವಣೆಗೆ ಬಂದಿತ್ತು. ಹೊಸ ನೋಟು ಚಲಾವಣೆಗೆ ತಂದಿದ್ದಾಗ ಹಳೆ ನೋಟನ್ನು ಹಿಂದಕ್ಕೆ ಪಡೆಯುವ ಬಗ್ಗೆ ಯಾವುದೇ ಮುನ್ಸೂಚನೆ ನೀಡಿರಲಿಲ್ಲ. ಅದೇ ವೇಳೆಗೆ ಹೊಸತಾಗಿ ಇನ್ನೂರು ರೂ. ಮೌಲ್ಯದ ಹೊಸ ನೋಟನ್ನು ಚಲಾವಣೆಗೆ ತರಲಾಗಿತ್ತು. ಈ ನಡುವೆ, ಎರಡು ಸಾವಿರದ ನೋಟಿನ ಮುದ್ರಣವನ್ನು ನಿಲ್ಲಿಸಿರುವ ಬಗ್ಗೆ ಆರ್ ಬಿಐ 2019ರಲ್ಲಿ ಮಾಹಿತಿ ನೀಡಿತ್ತು. ಇದೀಗ ಹಳೆ ನೋಟುಗಳನ್ನು ಪೂರ್ತಿಯಾಗಿ ಇನ್ನೆರಡು ತಿಂಗಳಲ್ಲಿ ಚಲಾವಣೆಯಿಂದ ಮುಕ್ತಗೊಳಿಸಲು ಬ್ಯಾಂಕುಗಳು ನಿರ್ಧರಿಸಿದ್ದು ಹೊಸ ಸಮಸ್ಯೆ ತಂದೊಡ್ಡಲಿದೆ ಎನ್ನುವ ಭೀತಿ ಎದುರಾಗಿದೆ. ಆದರೆ, ಮಾರ್ಚ್, ಎಪ್ರಿಲ್ ವರೆಗೂ ಬ್ಯಾಂಕಿನಲ್ಲಿ ಹಳೆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಆರ್ ಬಿಐ ಅವಕಾಶ ನೀಡಿದೆ.
On Friday, Assistant General Manager of the Reserve Bank of India (RBI) B Mahesh said that the Central bank is planning to withdraw the old series of currency notes including Rs 100, Rs 10, and Rs 5 by March or April.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm