ಬ್ರೇಕಿಂಗ್ ನ್ಯೂಸ್
14-08-20 05:53 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್ 14: ಇತ್ತೀಚೆಗೆ ಕೊರೊನಾ ಸೋಂಕು ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಹ್ಮಣ್ಯಂ ಸ್ಥಿತಿ ಗಂಭೀರ ಆಗಿದ್ದು ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ.
ಎಸ್ಪಿಬಿ ದಾಖಲಾಗಿರುವ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಎಸ್ಪಿಯವರ ದೇಹ ಸ್ಥಿತಿ ಬಿಗಡಾಯಿಸಿದ್ದು ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಎಸ್ಪಿ ಆಗಸ್ಟ್ 5ರಂದು ಕೊರೊನಾ ಪಾಸಿಟಿವ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ ಮತ್ತು ಕೊರೊನಾ ಲಕ್ಷಣಗಳಿದ್ದರೂ ಯಾವುದೇ ತೊಂದರೆಯಿಲ್ಲ ಎಂದು ಎಸ್ಪಿಯವರೇ ಸ್ವತಃ ತನ್ನ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದರು. ಆದರೆ, ನಿನ್ನೆ ರಾತ್ರಿ ಹಠಾತ್ತಾಗಿ ಉಸಿರಾಟ ತೊಂದರೆಗೆ ಒಳಗಾದ ಎಸ್ಪಿ ಅವರನ್ನು ವೈದ್ಯರ ಸೂಚನೆಯಂತೆ ಐಸಿಯುಗೆ ದಾಖಲು ಮಾಡಲಾಗಿದೆ. ವೈದ್ಯರ ತಂಡ ಅವರನ್ನು ಪರೀಕ್ಷೆಗೆ ಒಳಪಡಿಸಿದ್ದು ನಿಗಾದಲ್ಲಿ ಇರಿಸಿದೆ ಎಂದು ಆಸ್ಪತ್ರೆಯ ವರದಿ ತಿಳಿಸಿದೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am