ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm