ಬ್ರೇಕಿಂಗ್ ನ್ಯೂಸ್
01-02-21 10:50 am Headline Karnataka News Network ದೇಶ - ವಿದೇಶ
ಚೆನ್ನೈ, ಫೆ.1: ನಿಂತಿದ್ದ ಸರಕಾರಿ ಬಸ್ಸಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ ವಾಹನದಲ್ಲಿದ್ದ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಈರೋಡ್ ಜಿಲ್ಲೆಯ ಕಾವೇರಿಪಟ್ಟಣಂ ಎಂಬಲ್ಲಿ ನಡೆದಿದೆ.
ಓಮ್ನಿ ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುಂದರೇಶ್, ಶಿವಕುಮಾರ್ ಹಾಗೂ ಬಸ್ಸಿನ ಪ್ರಯಾಣಿಕ ದೇವರಾಜು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗೌತಮ್, ಭರಣಿ ಹಾಗೂ ಅಶೋಕ್ ಗಂಭೀರ ಗಾಯಗೊಂಡಿದ್ದಾರೆ.
ಕಾವೇರಿ ಪಟ್ಟಣಂ ಬಳಿ ರಸ್ತೆಯಲ್ಲಿ ಪ್ರಯಾಣಿಕರನ್ನು ಇಳಿಸಲೆಂದು ನಿಂತಿದ್ದ ತಮಿಳುನಾಡಿನ ಸರ್ಕಾರಿ ಬಸ್ ಗೆ ಓಮ್ನಿ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 5 ಮಂದಿ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿದ್ದಾರೆ. ಓಮ್ನಿ ಚಾಲಕನ ಅತಿ ವೇಗದ ಧಾವಂತವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ.
In a tragic accident, five persons were killed after an Omni van Collided with Bus at Erode.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 08:01 pm
Mangalore Correspondent
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
Mangalore, Bajilakere, Suicide: ನನ್ನವರೇ ನನ್ನನ...
09-09-25 03:07 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm