ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm