ಬ್ರೇಕಿಂಗ್ ನ್ಯೂಸ್
01-02-21 02:10 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.1: ಫೆಬ್ರವರಿ 1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ ಕೇಂದ್ರ ಬಜೆಟ್ 2021 ಮಂಡನೆ ಮಾಡಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ಕೃಷಿ ಮೂಲ ಸೌಕರ್ಯ ಅಭಿವೃದ್ಧಿ ಸೆಸ್ ಬಗ್ಗೆ ತಿಳಿಸಿದ್ದು, ಇಂಧನ ಮೇಲೆ ಕೂಡಾ ಈ ಸೆಸ್ ಜಾರಿಯಾಗಲಿದ್ದು, ತೈಲ ಬೆಲೆ ಫೆಬ್ರವರಿ 1ರ ಮಧ್ಯರಾತ್ರಿಯಿಂದಲೇ ಹೆಚ್ಚಳ ವಾಗಲಿದೆ.
ಬಜೆಟ್ ದಿನಕ್ಕೂ ಮುನ್ನ ಇಂಧನ ಬೆಲೆ ಸ್ಥಿರತೆ ಪಡೆದುಕೊಂಡಿತ್ತು. ಆದರೆ, ಈಗ ಸೆಸ್ ಜಾರಿಯಾದ ಬಳಿಕ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 2.5 ರು ಏರಿಕೆಯಾಗಲಿದ್ದು, ಡೀಸೆಲ್ ಬೆಲೆ 4 ರು ಪ್ರತಿ ಲೀಟರ್ ಗೆ ಹೆಚ್ಚಳವಾಗಲಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ 86.30 ರು ನಷ್ಟಿದೆ. ಮಂಬೈ, ಚೆನ್ನೈ ಹಾಗೂ ಕೋಲ್ಕತಾಗಳಲ್ಲಿ ಕ್ರಮವಾಗಿ 92.86 ರು, 88.82 ರು ಹಾಗೂ 87.69 ರು ನಷ್ಟಿವೆ. ಡೀಸೆಲ್ ಬೆಲೆ ದೆಹಲಿ, ಮುಂಬೈ, ಚೆನ್ನೈ ಹಾಗೂ ಕೋಲ್ಕತಾದಲ್ಲಿ ಕ್ರಮವಾಗಿ 76.48 ರು, 83.30 ರು, 81.71 ರು ಹಾಗೂ 80.08 ರು ಆಗಿದೆ.
2018ರಲ್ಲಿ ಪೆಟ್ರೋಲ್ ಬೆಲೆ ದಾಖಲೆಯ 84ರು ಮುಟ್ಟಿತ್ತು. ಇದೇ ರೀತಿ ಡೀಸೆಲ್ ಕೂಡಾ 75.45 ರು ದಾಟಿದ್ದೇ ದಾಖಲೆಯಾಗಿತ್ತು. ಇದರ ಬೆನ್ನಲ್ಲೇ ಮುಂಬೈ ಸೇರಿದಂತೆ ಕೆಲ ಮೆಟ್ರೋಗಳಲ್ಲಿ 100 ರು ಗಡಿ ದಾಟಿತ್ತು. ರಾಜಸ್ಥಾನದಲ್ಲಿ 100 ಗಡಿ ದಾಟುತ್ತಿದ್ದಂತೆ ಅಲ್ಲಿನ ಸರ್ಕಾರ ವ್ಯಾಟ್ ದರ ಇಳಿಕೆ ಮಾಡಿದ್ದನ್ನು ಇಲ್ಲಿ ಉಲ್ಲೇಖಿಸಬಹುದು. ಜಾಗತಿಕವಾಗಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಗೆ 52.14 ಯುಎಸ್ ಡಾಲರ್ ನಷ್ಟಾಗಿದೆ.
Petrol and diesel are set to get expensive as the government has proposed farm cess of Rs 2.5/litre on petrol, Rs 4 on diesel.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am