ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.

ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am