ಬ್ರೇಕಿಂಗ್ ನ್ಯೂಸ್
01-02-21 06:09 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ 1: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021-22 ರ ಸಾಲಿನ ಕೇಂದ್ರ ಆಯವ್ಯಯ ಪತ್ರವನ್ನು ಮಂಡಿಸಿದ್ದಾರೆ. ಈ ವರ್ಷ ಚುನಾವಣೆ ನಡೆಯುತ್ತಿರುವ ರಾಜ್ಯಗಳಿಗೆ ಬಜೆಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಕ್ಕಿದೆ.
ನಿರೀಕ್ಷೆಯಂತೆ, ಪ್ರತೀ ವರ್ಷದಂತೆ ಆಲ್ಕೋಹಾಲ್ ಮೇಲೆ ಟ್ಯಾಕ್ಸ್ ಅನ್ನು ಕೇಂದ್ರ ಸರಕಾರ ಹೆಚ್ಚಿಸಿದೆ. ಇದರ ಜೊತೆಗೆ, ತಂಬಾಕು ಉತ್ಪನ್ನಗಳ ಮೇಲಿನ ಶುಂಕವೂ ಹೆಚ್ಚಾಗಿದೆ. ಇನ್ನು, ಮುಂದಿನ ತಿಂಗಳು ರಾಜ್ಯ ಸರಕಾರದ ಬಜೆಟ್ ಅನ್ನು ಮುಖ್ಯಮಂತ್ರಿಗಳು ಮಂಡಿಸಲಿದ್ದಾರೆ.

ರಾಜ್ಯ ಬಜೆಟ್ ನಲ್ಲಾದರೂ ಮದ್ಯ ಮತ್ತು ತಂಬಾಕು ಉತ್ಪನ್ನಗಳ ಮೇಲಿನ ಟ್ಯಾಕ್ಸ್ ಕಮ್ಮಿಯಾಗಬಹುದೇ ಎಂದು ಊಹಿಸುವುದೂ ತಪ್ಪಾಗುತ್ತದೆ. ಹಾಗಾಗಿ, ಕೇಂದ್ರ ಮತ್ತು ರಾಜ್ಯ ಬಜೆಟ್ ನಂತರ ಪ್ರತೀವರ್ಷ ಮದ್ಯ, ತಂಬಾಕು ಪ್ರಿಯರ ಜೇಬಿಗೆ ಕತ್ತರಿ ಬೀಳುತ್ತಲೇ ಇದೆ.
ಕರ್ನಾಟಕದಲ್ಲಿ ಬರೀ ಬಜೆಟ್ ನಲ್ಲಿ ಮಾತ್ರ ಮದ್ಯ ಉತ್ಪನ್ನಗಳ ಮೇಲೆ ತೆರಿಗೆ ವಿಧಿಸುವ ಪರಿಪಾಠವೇನೂ ಇಲ್ಲ. ಲಾಕ್ ಡೌನ್ ವೇಳೆ ಬಂದ್ ಆಗಿದ್ದ ಮದ್ಯದಂಗಡಿಯನ್ನು ರಾಜ್ಯ ಸರಕಾರ ತೆರೆಯಲು ಅನುಮತಿ ಕೊಟ್ಟಾಗ ಸರಿಯಾದ ಟ್ಯಾಕ್ಸ್ ಜಡಾಯಿಸಿತ್ತು. ಈ ಬಾರಿಯ ಕೇಂದ್ರದ ಬಜೆಟ್ ನಲ್ಲೂ ಅದೇ ಆಗಿದೆ.

ಈ ಬಾರಿಯ ಕೇಂದ್ರ ಬಜೆಟ್ ನಲ್ಲಿ ಭಾರೀ ಎನ್ನಬಹುದಾದ ಮದ್ಯ ಉತ್ಪನ್ನಗಳ ಮೇಲೆ ಶೇ.100 ಸೆಸ್ ವಿಧಿಸಲಾಗಿದೆ. ಚಿನ್ನ, ಬೆಳ್ಳಿ, ಸೇಬು ಸೇರಿದಂತೆ ಹಲವು ವಸ್ತುಗಳ ಮೇಲೆ ಸೆಸ್ ಹೇರಲಾಗಿದ್ದು, ಇದರಲ್ಲಿ ಗರಿಷ್ಠ ಸೆಸ್ ಮದ್ಯ ಉತ್ಪನ್ನಗಳ ಮೇಲೆ ಬಿದ್ದಿದೆ. ಇನ್ನು ಬಟಾಣಿಯ ಮೇಲೂ ಶೇ. 40 ಸೆಸ್ ವಿಧಿಸಲಾಗಿದೆ.
Finance Minister Nirmala Sitharaman, in her Budget 2021-2022 speech, said the government will impose an Agriculture Infrastructure and Development Cess (AIDC) on specified goods -- including alcoholic beverages, gold, silver, cotton, peas, apple, petrol, and diesel.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm