ಬ್ರೇಕಿಂಗ್ ನ್ಯೂಸ್
03-02-21 02:52 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.3: ರಾಮನ ಭಾರತದಲ್ಲಿ ಪೆಟ್ರೋಲಿಗೆ 93 ರೂಪಾಯಿ, ಸೀತೆಯ ನೇಪಾಳದಲ್ಲಿ 53 ರೂ., ರಾವಣನ ಲಂಕಾದಲ್ಲಿ ಪೆಟ್ರೋಲ್ ದರ 51 ರೂ...!
ಹೀಗೆಂದು ಬಿಜೆಪಿ ಮುಖಂಡ, ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ದರದ ಬಗ್ಗೆ ವಿಡಂಬನಾತ್ಮಕವಾಗಿ ಟೀಕೆ ಮಾಡಿದ್ದಾರೆ. ತಮ್ಮ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ವಿಭಿನ್ನ ರೀತಿಯಲ್ಲಿ ಟ್ವೀಟ್ ಮಾಡಿರುವ ಪೆಟ್ರೋಲ್ ದರವನ್ನು ರಾಮ- ರಾವಣ- ಸೀತೆಯ ರಾಜ್ಯಗಳ ನಡುವೆ ಹೋಲಿಕೆ ಮಾಡಿದ್ದಾರೆ. ಸುಬ್ರಹ್ಮಣ್ಯ ಸ್ವಾಮಿಯವರ ವಿಡಂಬನೆಯ ಟೀಕೆ ಬಿಜೆಪಿ ಮುಖಂಡರಿಗೆ ಇರಿಸುಮುರಿಸು ಉಂಟುಮಾಡಿದೆ.
ಈಗಾಗ್ಲೇ ದೆಹಲಿ, ಮುಂಬೈ ಸೇರಿದಂತೆ ಮೆಟ್ರೋ ನಗರಗಳಲ್ಲಿ ಪೆಟ್ರೋಲ್ ದರ 90 ರೂ. ಗಡಿ ದಾಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲೇ ತೈಲ ದರ ಗಗನಕ್ಕೇರಿರುವಾಗಲೇ ಬಜೆಟ್ ವೇಳೆ ಹೆಚ್ಚುವರಿ ಸೆಸ್ ವಿಧಿಸಿದ್ದು ಮತ್ತಷ್ಟು ದರ ಹೆಚ್ಚಳಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಮೋದಿ ಸರಕಾರದ ವಿರುದ್ಧ ಟೀಕೆಗಳ ಸುರಿಮಳೆ ಆಗುತ್ತಿವೆ. ಇಂಥ ಸಂದರ್ಭದಲ್ಲಿ ಬಿಜೆಪಿ ಮುಖಂಡರೇ ಕೇಂದ್ರ ಸರಕಾರದ ಧೋರಣೆಯನ್ನು ವಿಭಿನ್ನವಾಗಿ ಟೀಕಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ.
— Subramanian Swamy (@Swamy39) February 2, 2021
Rajya Sabha MP Subramanian Swamy posted a photo on Twitter comparing India’s fuel prices with that of neighbouring Nepal and Sri Lanka.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm