ಬ್ರೇಕಿಂಗ್ ನ್ಯೂಸ್
31-07-20 12:13 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 31: ಪಾಕಿಸ್ತಾನದ 27 ಲಾಂಚ್ ಪ್ಯಾಡ್ಗಳು ಸಕ್ರಿಯವಾಗಿದ್ದು, 320ಕ್ಕೂ ಹೆಚ್ಚು ಉಗ್ರರು ಭಾರತದೊಳಗೆ ನುಸುಳಲು ಯತ್ನಿಸುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಕಳೆದ ವರ್ಷ 60 ಭಯೋತ್ಪಾದಕರು ಒಳನುಸುಳಿದ್ದರು, ಈ ವರ್ಷ 35 ಮಂದಿ ಉಗ್ರರು ಮಾತ್ರ ಭಾರತಕ್ಕೆ ನುಸುಳಿದ್ದಾರೆ, 2020 ರ ಮೊದಲ ವರ್ಷದಲ್ಲಿ 429 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಕಳೆದ ವರ್ಷ ಇದೇ ಸಮಯಕ್ಕೆ 605 ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದವು.
ಅನೇಕ ಸಂಭಾಷಣೆಗಳನ್ನು ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ ತಡೆಹಿಡಿದಿದೆ ಮತ್ತು ಭಾರತ-ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಲಾದ ಭದ್ರತಾ ಪಡೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮುಖ್ಯವಾಗಿ ಒಳನುಸುಳುವಿಕೆ ಬಗ್ಗೆ ಎಚ್ಚರಿಕೆ ನೀಡಿದೆ.
ಶಸ್ತ್ರಾಸ್ತ್ರ ಮತ್ತು ಗ್ರೆನೇಡ್ಗಳಲ್ಲಿ ಚೀನಾದ ಗುರುತುಗಳಿದ್ದು, ಇವುಗಳನ್ನು ಗಡಿಯಿಂದ ಸಾಗಿಸಲಾಗುತ್ತಿದೆ ಎಂದು ಸ್ಪಷ್ಟವಾಗಿ ಸೂಚಿಸುತ್ತದೆ, ಈ ಶಸ್ತ್ರಾಸ್ತ್ರಗಳನ್ನು ದಕ್ಷಿಣ ಕಾಶ್ಮೀರದಲ್ಲಿ ಸ್ಪೋಟಿಸಲು ಸಾಗಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನಿಯಂತ್ರಣ ರೇಖೆಯ ಉದ್ದಕ್ಕೂ ಜಾಗರೂಕತೆಯಿಂದಾಗಿ, ಕುಪ್ವಾರದಲ್ಲಿ ಭದ್ರತಾ ಪಡೆಗಳು ಪಿಕ್-ಅಪ್ ವಾಹನವನ್ನು ತಡೆದು ಅವರಿಂದ 10 ಕೆಜಿ ಬ್ರೌನ್ ಶುಗರ್ ವಶಪಡಿಸಿಕೊಂಡು ಮೂವರನ್ನು ಬಂಧಿಸಿದ್ದರು.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am