ಬ್ರೇಕಿಂಗ್ ನ್ಯೂಸ್
10-02-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.10: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು ಫೆ.15ರ ವೇಳೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಕೇರಳ, ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ ಎರಡು ಅಥವಾ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.

ಈಗಾಗ್ಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ನಡೆಸಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿರುವ ಆಯೋಗದ ಉನ್ನತ ಮಟ್ಟದ ಅಧಿಕಾರಿಗಳು ಬುಧವಾರದಿಂದ ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಯ ಅವಧಿ ಮೇ ಮತ್ತು ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, ಈ ರಾಜ್ಯಗಳ ಚುನಾವಣೆ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ.

ಫೆ.10 ಮತ್ತು 11ರಂದು ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಮತ್ತವರ ತಂಡ ತಮಿಳುನಾಡಿನಲ್ಲಿ ಇರಲಿದ್ದು, ಅಲ್ಲಿ ಚುನಾವಣೆಗೆ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. 12ರಂದು ಪುದುಚೇರಿ, 13 ಮತ್ತು 14ರಂದು ಕೇರಳಕ್ಕೆ ಭೇಟಿ ನೀಡಲಿರುವ ಆಯೋಗ, ರಾಜ್ಯ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಾಮಾನ್ಯವಾಗಿ ಚುನಾವಣೆ ನಡೆಯುವ ರಾಜ್ಯಗಳಿಗೆ ಆಯೋಗದ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ವರದಿ ರೆಡಿ ಮಾಡುತ್ತಾರೆ.
The dates for the West Bengal assembly elections are yet to be announced, however, if reports are to be believed the Election Commission is planning to hold polling in the state in six to seven phases.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm