ಬ್ರೇಕಿಂಗ್ ನ್ಯೂಸ್
10-02-21 03:44 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.10: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಸಿದ್ಧತೆ ನಡೆಸಿದ್ದು ಫೆ.15ರ ವೇಳೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಬಂಗಾಳದಲ್ಲಿ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದ್ದು, ಕೇರಳ, ತಮಿಳುನಾಡು, ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅಸ್ಸಾಂ ರಾಜ್ಯದಲ್ಲಿ ಎರಡು ಅಥವಾ ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಈಗಾಗ್ಲೇ ಅಸ್ಸಾಂ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ ಚುನಾವಣೆಗೆ ನಡೆಸಲಾಗಿರುವ ಸಿದ್ಧತೆಗಳನ್ನು ಪರಿಶೀಲಿಸಿರುವ ಆಯೋಗದ ಉನ್ನತ ಮಟ್ಟದ ಅಧಿಕಾರಿಗಳು ಬುಧವಾರದಿಂದ ಕೇರಳ, ತಮಿಳುನಾಡು ಮತ್ತು ಪುದುಚೇರಿಗೆ ಭೇಟಿ ನೀಡಲಿದ್ದಾರೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭೆಯ ಅವಧಿ ಮೇ ಮತ್ತು ಜೂನ್ ತಿಂಗಳಿಗೆ ಅಂತ್ಯವಾಗಲಿದ್ದು, ಈ ರಾಜ್ಯಗಳ ಚುನಾವಣೆ ಎಪ್ರಿಲ್ ತಿಂಗಳಲ್ಲಿ ನಡೆಯಲಿದೆ.
ಫೆ.10 ಮತ್ತು 11ರಂದು ಮುಖ್ಯ ಚುನಾವಣಾಧಿಕಾರಿ ಸುನೀಲ್ ಅರೋರಾ ಮತ್ತವರ ತಂಡ ತಮಿಳುನಾಡಿನಲ್ಲಿ ಇರಲಿದ್ದು, ಅಲ್ಲಿ ಚುನಾವಣೆಗೆ ಆಗಿರುವ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ. 12ರಂದು ಪುದುಚೇರಿ, 13 ಮತ್ತು 14ರಂದು ಕೇರಳಕ್ಕೆ ಭೇಟಿ ನೀಡಲಿರುವ ಆಯೋಗ, ರಾಜ್ಯ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಪದಾಧಿಕಾರಿಗಳಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಸಾಮಾನ್ಯವಾಗಿ ಚುನಾವಣೆ ನಡೆಯುವ ರಾಜ್ಯಗಳಿಗೆ ಆಯೋಗದ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ವರದಿ ರೆಡಿ ಮಾಡುತ್ತಾರೆ.
The dates for the West Bengal assembly elections are yet to be announced, however, if reports are to be believed the Election Commission is planning to hold polling in the state in six to seven phases.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm