ಬ್ರೇಕಿಂಗ್ ನ್ಯೂಸ್
10-02-21 04:01 pm Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪರಿವಾರ ಸಂಘಟನೆ ಆಗಿರುವ ಮುಸ್ಲಿಂ ರಾಷ್ಟ್ರೀಯ ಮಂಚ್ ಇದರ ತಮಿಳುನಾಡು ರಾಜ್ಯಾಧ್ಯಕ್ಷೆ ಫಾತಿಮಾ ಆಲಿ ಅಯೋಧ್ಯೆಯ ಶ್ರೀರಾಮ ಮಂದಿರ ನಿಧಿ ಸಂಗ್ರಹ ಅಭಿಯಾನಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಹಿಂದೂಗಳು ಮಾತ್ರವಲ್ಲದೇ ಮುಸ್ಲಿಮ್, ಕ್ರೈಸ್ತರು ಸೇರಿದಂತೆ ಇತರ ಧರ್ಮದ ಮುಖಂಡರು ಕೂಡ ದೇಣಿಗೆ ನೀಡುತ್ತಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗ್ರಾಪಂ ಮಾಜಿ ಸದಸ್ಯ ಮುಸ್ತಫೀಜ್ ಉಲ್ಲಾ ಹಾಗೂ ಜಾಮೀಯಾ ಮಸೀದಿಯ ಕಮಿಟಿಯಿಂದ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದರು.
ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.
ಫೆ.7 ರಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಆಯೋಜಿಸಿದ್ದ ಸಭೆಯಲ್ಲಿ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು, ಅನಿವಾಸಿ ಭಾರತೀಯರು, ಸಿಇಒಗಳು, ಮಾರ್ಕೆಟಿಂಗ್ ತಜ್ಞರು, ಸಮಾಜ ಸೇವಕರು, ಸಮುದಾಯದ ಮುಖಂಡರು ಭಾಗಿಯಾಗಿದ್ದರಲ್ಲದೆ ಮಂದಿರ ನಿರ್ಮಾಣಕ್ಕೆ ತಮ್ಮ ಕೈಲಾದ ಅಳಿಲು ಸೇವೆ ಮಾಡುವುದಾಗಿ ಭರವಸೆ ನೀಡಿದ್ದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm