ಬ್ರೇಕಿಂಗ್ ನ್ಯೂಸ್
11-02-21 10:43 am Headline Karnataka News Network ದೇಶ - ವಿದೇಶ
ಸಿಡ್ನಿ, ಫೆ.11: ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರತೆ ಹೊಂದಿದ್ದ ಭೀಕರ ಭೂಕಂಪ ದಕ್ಷಿಣ ಫೆಸಿಫಿಕ್ನಲ್ಲಿ ಗುರುವಾರ ಸಂಭವಿಸಿದ್ದು, ಈ ಪ್ರದೇಶದ ದ್ವೀಪ ರಾಷ್ಟ್ರಗಳಿಗೆ ಸುನಾಮಿ ಭೀತಿ ಎದುರಾಗಿದೆ.
ಗುರುವಾರ ಮಧ್ಯರಾತ್ರಿ ವೇಳೆ (ಸ್ಥಳೀಯ ಕಾಲಮಾನದ ಪ್ರಕಾರ ಬುಧವಾರ ಮಧ್ಯಾಹ್ನ 13.20ಕ್ಕೆ) ನ್ಯೂ ಕಲೆಡೋನಿಯಾದಿಂದ 415 ಕಿಲೋಮೀಟರ್ ಪೂರ್ವದಲ್ಲಿ 10 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ.
ಅಮೆರಿಕ ಸರ್ಕಾರದ ಎನ್ಡಬ್ಲ್ಯುಎಸ್ ಪೆಸಿಫಿಕ್ ಸುನಾಮಿ ಮುನ್ನೆಚ್ಚರಿಕೆ ಕೇಂದ್ರ, "ಅಪಾಯಕಾರಿ ಸುನಾಮಿ ಅಲೆಗಳು ಕಡಲ ತೀರವನ್ನು ಅಪ್ಪಳಿಸಲಿವೆ" ಎಂದು ಎಚ್ಚರಿಕೆ ನೀಡಿದೆ.

ಫ್ಯುಜಿ, ನ್ಯೂಝಿಲೆಂಡ್ ಮತ್ತು ವನೂತು ಪ್ರದೇಶಗಳಲ್ಲಿ ಸಾಮಾನ್ಯ ತೆರೆ ಮಟ್ಟಕ್ಕಿಂತ 0.3 ಮೀಟರ್ನಿಂದ ಒಂದು ಮೀಟರ್ ಅಧಿಕ ಎತ್ತರದ ಅಲೆಗಳು ಅಪ್ಪಳಿಸಲಿವೆ ಎಂದು ಅಂದಾಜಿಸಿದೆ. ದ್ವೀಪರಾಷ್ಟ್ರ ಫ್ಯುಜಿಯ ಭೂಕಂಪ ಮಾಪನ ಇಲಾಖೆಯ ಟ್ವೀಟ್ ಪ್ರಕಾರ, ದೇಶಕ್ಕೆ 0.3 ಮೀಟರ್ಗಳ ಸುನಾಮಿ ಅಲೆಗಳು ಅಪ್ಪಳಿಸಿವೆ.
ಸುನಾಮಿ ಸೃಷ್ಟಿಯಾಗಿರುವುದನ್ನು ಆಸ್ಟ್ರೇಲಿಯನ್ ಬ್ಯೂರೊ ಆಫ್ ಮೆಟ್ರಾಲಜಿ ದೃಢಪಡಿಸಿದೆ. ಆಸ್ಟ್ರೇಲಿಯಾದಿಂದ 550 ಕಿಲೋಮೀಟರ್ ಪೂರ್ವಕ್ಕೆ ಇರುವ ಲಾರ್ಡ್ ಹೋವ್ ದ್ವೀಪದ ಮೇಲೆ ಸುನಾಮಿ ಅಪ್ಪಳಿಸಲಿದೆ ಎಂದು ಎಚ್ಚರಿಕೆ ನೀಡಿದೆ. ನ್ಯೂಝಿಲೆಂಡ್ನ ರಾಷ್ಟ್ರೀಯ ತುರ್ತು ನಿರ್ವಹಣೆ ಏಜೆನ್ಸಿ ಕೂಡಾ, ಕಡಲ ತೀರದ ಜನ ಸುರಕ್ಷಿತ ತಾಣಗಳಿಗೆ ಹೋಗುವಂತೆ ಸಲಹೆ ಮಾಡಿದೆ.
7.7-magnitude earthquake struck in the South Pacific on Thursday, generating a small tsunami that caused no damage to island nations in the region before authorities gave the all clear.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am