ಬ್ರೇಕಿಂಗ್ ನ್ಯೂಸ್
11-02-21 10:49 am Headline Karnataka News Network ದೇಶ - ವಿದೇಶ
ಮುಂಬೈ,ಫೆಬ್ರವರಿ 11: ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 5 ತಿಂಗಳ ಮಗುವಿನ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಔಷಧಿ ಆಮದಿನ ಮೇಲಿನ ತೆರಿಗೆಯನ್ನು ಮನ್ನಾ ಮಾಡಿದೆ.
ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಗುವಿಗೆ ಗೆ 16 ಕೋಟಿ ರೂ. ಮೌಲ್ಯದ ಔಷಧಿಯನ್ನು ಆಮದು ಮಾಡಿಕೊಳ್ಳುತ್ತಿದ್ದು ಇದರ ಮೇಲಿನ 6 ಕೋಟಿ ರೂ.ಗಳ ಜಿಎಸ್ಟಿ ಮೊತ್ತವನ್ನು ಪಿಎಂ ಮೋದಿ ಮನ್ನಾ ಮಾಡಿದ್ದಾರೆ.


ಇನ್ನು ಈ ಔಷಧಿಯನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಾಗಿತ್ತು. ಇದಕ್ಕಾಗಿ ಆಮದು ಸುಂಕವನ್ನು ಪಾವತಿ ಮಾಡಬೇಕಾಗಿತ್ತು. ಮಗುವಿನ ಜೀನ್ ಬದಲಿ ಚಿಕಿತ್ಸೆಯಿಂದ ಗುಣಪಡಿಸಬಹುದಾದ ಔಷಧಿಯನ್ನು ಕ್ರೌಡ್-ಫಂಡಿಂಗ್ ಮೂಲಕ 16 ಕೋಟಿ ರೂಪಾಯಿಯನ್ನು ಸಂಗ್ರಹಿಸಿದ್ದರು.


ಇದಕ್ಕಾಗಿ ಪ್ರತಿಪಕ್ಷದ ನಾಯಕ ಮತ್ತು ಬಿಜೆಪಿ ಶಾಸಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮಗುವಿನ ಪೋಷಕರು ಪತ್ರ ಬರೆದು ಔಷಧಿಗಳ ಆಮದಿಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ವಿನಾಯಿತಿ ನೀಡುವಂತೆ ಕೋರಿದ್ದರು.
ಇದೇ ವಿಷಯವಾಗಿ 6 ಕೋಟಿ ರೂ. ಆಮದು ಸುಂಕವನ್ನು ಕಡಿತ ಮಾಡಬೇಕು ಎಂದು ಫಡ್ನವೀಸ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಮೋದಿ ಅವರು ಆಮದು ಸುಂಕ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
The Union government has waived import duty and GST of Rs 6 crore on medicines for a five-month-old girl suffering from a rare medical condition, BJP leader Devendra Fadnavis said on Tuesday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm