ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
15-07-26 07:40 pm
HK News Staffer
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm