ಬ್ರೇಕಿಂಗ್ ನ್ಯೂಸ್
12-02-21 01:09 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.12: ಕ್ರಿಸ್ತಿಯನ್ ಅಥವಾ ಮುಸ್ಲಿಂ ಆಗಿ ಮತಾಂತರಗೊಂಡಿರುವ ದಲಿತರಿಗೆ ಮೀಸಲಾತಿ ಸೌಲಭ್ಯ ಇರುವುದಿಲ್ಲ. ಅಂಥವರು ಮೀಸಲಾತಿ ಕೋಟಾದಲ್ಲಿ ಚುನಾವಣೆಗೆ ಸ್ಪರ್ಧಿಸುವುದಕ್ಕೂ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಸದಸ್ಯ ಜಿ.ವಿ.ಎಲ್.ನರಸಿಂಹ ರಾವ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಂವಿಧಾನದ ಮೀಸಲಾತಿ ಕೋಟಾ ಮತಾಂತರಗೊಂಡವರಿಗೆ ದಕ್ಕುವುದಿಲ್ಲ. ಹಾಗಿದ್ದರೂ, ಹಿಂದು, ಜೈನ್, ಬೌದ್ಧ ಧರ್ಮ ಅನುಸರಿಸುತ್ತಿದ್ದು ದಲಿತ ಕೋಟಾದಲ್ಲಿದ್ದರೆ ಅವರಿಗೆ ಮೀಸಲಾತಿ ಸೌಲಭ್ಯಗಳು ಇರುತ್ತವೆ. ಜೊತೆಗೆ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸುವ ಅವಕಾಶವೂ ಇರುತ್ತದೆ ಎಂದು ಹೇಳಿದರು.
ಸಂವಿಧಾನದಲ್ಲಿ ಪರಿಶಿಷ್ಟ ಜಾತಿ ಮೀಸಲು ವಿಭಾಗದ ಬಗ್ಗೆ ಸ್ಪಷ್ಟ ಉಲ್ಲೇಖ ಇದೆ. ಯಾವುದೇ ವ್ಯಕ್ತಿ ಹಿಂದು, ಜೈನ್, ಬೌದ್ಧ ಧರ್ಮ ಹೊರತುಪಡಿಸಿ ಇತರೇ ಧರ್ಮಗಳಿಗೆ ಮತಾಂತರಗೊಂಡರೆ ಆತನಿಗೆ ಮೀಸಲು ಸೌಲಭ್ಯ ನೀಡಲಾಗದು ಎಂದಿರುವುದಾಗಿ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಸಚಿವರ ಈ ಉತ್ತರದಿಂದಾಗಿ ಕ್ರಿಸ್ತಿಯನ್ ಮತ್ತು ಮುಸ್ಲಿಂ ಆಗಿ ಮತಾಂತರಗೊಂಡ ದಲಿತರಿಗೆ ಎಸ್ಸಿ ಮೀಸಲಾತಿಯ ಸೌಲಭ್ಯ ಇರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದಂತಾಗಿದೆ. ]
Dalit converts to Islam or Christianity will not be eligible for contesting parliamentary or assembly elections from constituencies reserved for Scheduled Castes (SC), and cannot claim other reservation benefits, law minister Ravi Shankar Prasad said in response to a question in Rajya Sabha on Thursday.
20-03-25 01:07 pm
Bangalore Correspondent
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
20-03-25 07:19 pm
HK News Desk
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm