ಬ್ರೇಕಿಂಗ್ ನ್ಯೂಸ್
16-08-20 02:27 pm Headline Karnataka News Network ದೇಶ - ವಿದೇಶ
ಕಾಸರಗೋಡು, ಆಗಸ್ಟ್ 16: ಓಣಂ ಹಬ್ಬದ ಹಿನ್ನೆಲೆಯಲ್ಲಿ ಆಗಸ್ಟ್ 25ರಿಂದ ಸೆಪ್ಟೆಂಬರ್ 6ರ ತನಕ ಕರ್ನಾಟಕಕ್ಕೆ ಬಸ್ ಸಂಚಾರ ನಡೆಸುವುದಾಗಿ ಕೇರಳ ಸಾರಿಗೆ ಇಲಾಖೆ ಘೋಷಣೆ ಮಾಡಿದೆ. ಕೋವಿಡ್ ಲಾಕ್ ಡೌನ್ ಬಳಿಕ ಅಂತರರಾಜ್ಯ ಬಸ್ ಸಂಚಾರ ಸ್ಥಗಿತವಾಗಿದೆ.
ಕೇರಳದ ಸಾರಿಗೆ ಸಚಿವ ಎ. ಕೆ. ಸಸೀಂದ್ರನ್ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಸ್ಗಳಲ್ಲಿ ಸಂಚಾರ ನಡೆಸುವ ಜನರು ಕಡ್ಡಾಯವಾಗಿ ಕೇರಳ ರಾಜ್ಯದ ಜಾಗೃತ್ ವೆಬ್ಸೈಟ್ನಲ್ಲಿ ನೋಂದಣಿ ಮಾಡಿಸಿಕೊಂಡು ಪ್ರಯಾಣಿಕ ಪಾಸು ಪಡೆಯಬೇಕು" ಎಂದು ಸಚಿವರು ಹೇಳಿದ್ದಾರೆ. "ಆಗಸ್ಟ್ 15ರಿಂದಲೇ ಈ ಬಸ್ಗಳಿಗೆ ಮುಂಗಡ ಟಿಕೆಟ್ ಬುಕ್ಕಿಂಗ್ ಆರಂಭವಾಗಿದೆ. ಕೇರಳ ರಾಜ್ಯದ ಕೆಎಸ್ಆರ್ಟಿಸಿ ವೆಬ್ಸೈಟ್ಗೆ ಭೇಟಿ ನೀಡಿ ಟಿಕೆಟ್ ಬುಕ್ ಮಾಡಬಹುದಾಗಿದೆ. ಈ ವಿಶೇಷ ಸೇವೆಗೆ ಶೇ 10ರಷ್ಟು ಹೆಚ್ಚು ದರವಿದೆ" ಎಂದು ಸಚಿವರು ತಿಳಿಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕದಿಂದ ಬಸ್ ಸಂಚಾರ ನಡೆಸಲಾಗುತ್ತದೆ. ಕೋವಿಡ್ ಮಾರ್ಗಸೂಚಿ ಅನ್ವಯ ಬಸ್ಗಳು ಸಂಚಾರ ನಡೆಸಲಿವೆ. ಒಂದು ವೇಳೆ ಯಾರಾದರೂ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದರೆ ಟಿಕೆಟ್ ರದ್ದು ಮಾಡಲಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಂದು ವೇಳೆ ಬುಕ್ ಮಾಡಿರುವ ಬಸ್ಗಳ ಸಂಚಾರ ಯಾವುದಾದರೂ ಕಾರಣಕ್ಕೆ ರದ್ದಾದರೆ ಸಂಪೂರ್ಣ ಹಣವನ್ನು ವಾಪಸ್ ಮಾಡಲಾಗುತ್ತದೆ ಎಂದೂ ತಿಳಿಸಲಾಗಿದೆ. ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ ಆರೋಗ್ಯ ಸೇತು ಅಪ್ಲಿಕೇಶನ್ ಹೊಂದಿರಬೇಕಿದೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm