ಬ್ರೇಕಿಂಗ್ ನ್ಯೂಸ್
15-02-21 11:30 am Headline Karnataka News Network ದೇಶ - ವಿದೇಶ
ಪಾಲಕ್ಕಾಡ್, ಫೆ.15: ಜಿಲ್ಲೆಯ ಕುಣಿಶ್ಶೇರಿ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಹೋದರರು ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.
ಕುದಿರೆಪ್ಪಾರ ನಿವಾಸಿ ಜಸೀರ್ ಎಂಬವರ 3, 7 ಮತ್ತು 12 ವರ್ಷದ ಮಕ್ಕಳು ಮೃತಪಟ್ಟವರಾಗಿದ್ದು, ಶನಿವಾರ ಆಟವಾಡುವ ವೇಳೆ ಕಾಲು ಜಾರಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಕುಣಿಶ್ಶೇರಿಯ ಕುದಿರೆಪ್ಪಾರ ಎಂಬಲ್ಲಿ ತೋಟದ ಮಧ್ಯೆ ಇರುವ ಕೊಳದಲ್ಲಿ ಘಟನೆ ಸಂಭವಿಸಿದೆ. ಮಾವಿನ ಹಣ್ಣು ತೊಳೆಯಲು 7 ವರ್ಷ ಪ್ರಾಯದ ರಿಂಶಾದ್ ಕೊಳಕ್ಕೆ ಇಳಿದಾಗ ಕಾಲು ಜಾರಿ ಬಿದ್ದಿದ್ದು, ಇದನ್ನು ನೋಡಿದ 3 ವರ್ಷ ಪ್ರಾಯದ ರಿಫಾಝ್ ಕೂಡಾ ಕೊಳಕ್ಕೆ ಇಳಿದಿದ್ದಾರೆ. ಇಬ್ಬರನ್ನೂ ರಕ್ಷಿಸಲು 12ರ ಹರೆಯದ ಜಿಂಶಾದ್ ಕೊಳಕ್ಕೆ ಹಾರಿದ್ದು, ಮೂವರೂ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಇವರೊಂದಿಗೆ ಆಟವಾಡುತ್ತಿದ್ದ 8 ವರ್ಷದ ಶೃತಿ ಎಂಬ ಬಾಲಕಿ ಈ ಬಗ್ಗೆ ಮನೆಯವರಿಗೆ ಮಾಹಿತಿ ನೀಡಿದ್ದಾಳೆ.

ಜಸೀರ್- ರಮ್ಲಾ ದಂಪತಿಗೆ ಇದ್ದ ಈ ಮೂವರು ಮಕ್ಕಳೂ ಮೃತಪಟ್ಟಿದ್ದು, ಮೃತರನ್ನು ಆಲತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ನಂತರ ಮೃತದೇಹಗಳನ್ನು ಆಲತ್ತೂರಿನ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತು. ಕೃಷಿ ಸಚಿವ ವಿ.ಎಸ್ ಸುನೀಲ್ ಕುಮಾರ್, ಆಲತ್ತೂರು ಶಾಸಕ ಕೆ.ಡಿ ಪ್ರಸನ್ನನ್ ಮತ್ತಿತರರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
In a tragic incident, three children drowned in a pond barely 100m away from their house at Kuthirapara, Kunissery near Alathur on Sunday.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am