ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 09:49 pm
Bangalore Correspondent
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm