ಬ್ರೇಕಿಂಗ್ ನ್ಯೂಸ್
16-02-21 11:43 am Headline Karnataka News Network ದೇಶ - ವಿದೇಶ
ಮುಂಬೈ,ಫೆ.16 : ರಾಯಗಢ ಜಿಲ್ಲೆಯ ಖೊಪೋಲಿ ಸಮೀಪದ ಪುಣೆ-ಮುಂಬೈ ಎಕ್ಸ್ ಪ್ರಸ್ ವೇ ನಲ್ಲಿ ಮಂಗಳವಾರ ಬೆಳಗ್ಗಿನಜಾವ ಕಂಟೈನರ್ ಟ್ರಕ್ ವೊಂದು ಹಲವು ವಾಹನಗಳಿಗೆ ಢಿಕ್ಕಿಯಾದ ಪರಿಣಾಮ ನವಿ ಮುಂಬೈನ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದು, ಇನ್ನೂ ಐವರು ಗಂಭೀರ ಗಾಯಗೊಂಡಿದ್ದಾರೆ.
ರಾಯಗಢ ಜಿಲ್ಲಾ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾತ್ರಿ 1ರ ಸುಮಾರಿಗೆ ಮುಂಬೈನತ್ತ ತೆರಳುತ್ತಿದ್ದ ಕಂಟೈನರ್ ಟ್ರಕ್ ಕನಿಷ್ಠ ಎರಡು ಕಾರುಗಳು ಹಾಗೂ ಎರಡು ಟ್ರಕ್ ಗಳಿಗೆ ಢಿಕ್ಕಿಯಾಗಿದೆ. ಎಲ್ಲ ವಾಹನಗಳಿಗೆ ಬಹಳಷ್ಟು ಹಾನಿಯಾಗಿದೆ.



ಗಾಯಗೊಂಡವರನ್ನು ಖೊಪೊಲಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐವರು ಮೃತಪಟ್ಟಿದ್ದರೆ, ಇನ್ನೂ ಐವರು ಗಾಯಗೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಮೃತಪಟ್ಟವರನ್ನು ಡಾ.ವೈಭವ್ ವಸಂತ್(40 ವರ್ಷ) ವೈಭವ್ ತಾಯಿ ಉಷಾವಸಂತ್(63), ಪತ್ನಿ ವೈಶಾಲಿ(38) ಹಾಗೂ ಪುತ್ರಿ ಶ್ರೇಯಾ(5) ಹಾಗೂ ಮುಂಬೈ ಗೋರೆಗಾಂವ್ ನಿವಾಸಿ ಮಂಜು ಪ್ರಕಾಶ್(58)ಎಂದು ಗುರುತಿಸಲಾಗಿದೆ. ಡಾ. ವೈಭವ್ ಅವರ ಪುತ್ರ ಅರ್ನವ್ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾನೆ.
At least five people killed and five others were injured in a massive collision between multiple vehicles on Mumbai - Pune Expressway near Khopoli in the Raigarh district of Maharashtra on Monday night.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am