ಬ್ರೇಕಿಂಗ್ ನ್ಯೂಸ್
16-02-21 01:49 pm Headline Karnataka News Network ದೇಶ - ವಿದೇಶ
ಇಂದೋರ್, ಫೆ.16: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ನೀರಿನ ಕಾಲುವೆಗೆ ಬಿದ್ದು 32ಕ್ಕೂ ಹೆಚ್ಚು ಮಂದಿ ಜೀವಂತ ಸಮಾಧಿಯಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಬೆಳಗ್ಗೆ 7.30ರ ಸುಮಾರಿಗೆ ಸಿದ್ಧಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕೂಡಲೇ ಸ್ಥಳೀಯರು ಸೇರಿ ಕಾರ್ಯಾಚರಣೆ ನಡೆಸಿದ್ದು ಚಾಲಕನನ್ನು ರಕ್ಷಣೆ ಮಾಡಿದ್ದಾರೆ. ಬಸ್ ಸಾತ್ನಾ ಎಂಬಲ್ಲಿಂದ ಸಿಧಿಗೆ ತೆರಳುತ್ತಿದ್ದ ವೇಳೆ ರಾಮಪುರ್ ನಾಯ್ಕಿನ್ ಎಂಬಲ್ಲಿ ಉರುಳಿ ಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಇದ್ದುದರಿಂದ ಬಸ್ಸನ್ನು ಚಾಲಕ ಒಳದಾರಿಯಿಂದ ಒಯ್ದಿದ್ದು, ಈ ವೇಳೆ ನೀರಿನ ಕಾಲುವೆಯ ಬದಿ ಸಾಗುತ್ತಿದ್ದಾಗ ನೀರಿಗೆ ಉರುಳಿ ಬಿದ್ದಿದೆ. 23 ಸೀಟು ಸಾಮರ್ಥ್ಯದ ಬಸ್ಸಿನಲ್ಲಿ 54 ಮಂದಿ ಇದ್ದರು ಎನ್ನಲಾಗುತ್ತಿದ್ದು, ಫುಲ್ ಜನ ಇದ್ದುದರಿಂದ ನೀರಿನಲ್ಲಿ ಮುಳುಗಿ ಬಹಳಷ್ಟು ಮಂದಿ ಸಾವನ್ನಪ್ಪಿದ್ದಾರೆ. ಎಸ್ ಡಿ ಆರ್ ಎಫ್ ಪಡೆ ಸ್ಥಳಕ್ಕೆ ಬಂದು ಕಾರ್ಯಾಚರಣೆ ನಡೆಸಿದೆ.
ಬಸ್ಸನ್ನು ಕ್ರೇನ್ ಬಳಸಿ ಮೇಲಕ್ಕೆ ಎತ್ತಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಬನ್ಸಾಗರ್ ಅಣೆಕಟ್ಟಿನಿಂದ ಬರುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಯಿದೆ ಎಂದು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸರು ಶಂಕಿಸಿದ್ದಾರೆ.
ಘಟನೆ ಬಗ್ಗೆ ಮಧ್ಯಪ್ರದೇಶ ಸಿಎಂ ಶಿವರಾಜಸಿಂಗ್ ಚೌಹಾಣ್ ಆಘಾತ ವ್ಯಕ್ತಪಡಿಸಿದ್ದು ಮೃತರು ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
As many as 32 bodies found in the canal and several feared drowned after a bus fell off a bridge into a canal near Patna village in Madhya Pradesh's Sidhi district on Tuesday morning, police and eye witnesses said. District superintendent of police Pankaj Kumawat said rescue operation was underway.
01-03-26 05:16 pm
HK News Desk
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
ವರನ ಮೇಲೆ ಕೇಸು, ಮಂಟಪಕ್ಕೆ ಬಂದು ಕೊನೆ ಕ್ಷಣದಲ್ಲಿ ಮ...
28-02-26 11:49 am
01-03-26 09:52 am
HK News Staffer
ದುಬೈ, ಅಬುಧಾಬಿ ಮೇಲೆ ಇರಾನ್ ಮಿಸೈಲ್ ದಾಳಿ ; ಜಗತ್ತಿ...
28-02-26 10:54 pm
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
01-03-26 04:07 pm
HK News Desk
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm