ಬ್ರೇಕಿಂಗ್ ನ್ಯೂಸ್
17-08-20 09:47 am Headline Karnataka News Network ದೇಶ - ವಿದೇಶ
ನವದೆಹಲಿ (ಆ.17): ಇಲ್ಲಿರುವ ಸಂಸತ್ ಕಟ್ಟಡದ ಆರನೇ ಅಂರಸ್ತಿನಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಐದಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ.
ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಾಗುತ್ತಿದೆ. ಈಗಾಗಲೇ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.
ಇನ್ನು, ಮುಂಜಾನೇಯೇ ಅಗ್ನಿ ಅವಘಡ ಸಂಭವಿಸಿರುವುದರಿಂದ ಈ ಅಂತಸ್ತಿನಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಅಗ್ನಿ ಅವಘಡದಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಈ ಬಾರಿಯ ಮಳೆಗಾಲದ ಸಂಸತ್ ಅಧಿವೇಶನ ಸೆಪ್ಟೆಂಬರ್ನಲ್ಲಿ ನಡೆಯಲಿದೆ ಎನ್ನಲಾಗಿದೆ. ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು. ಆದರೆ ಅಂತಿಮವಾಗಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm