ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am