ಬ್ರೇಕಿಂಗ್ ನ್ಯೂಸ್
17-08-20 06:24 pm Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 17: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಪಕ್ಷದ ಮುಖಂಡರ ದ್ವೇಷ ಭಾಷಣಗಳ ವಿಚಾರದಲ್ಲಿ ಫೇಸ್ಬುಕ್ ಮೌನ ವಹಿಸಿದೆ ಎಂಬ ಅಮೆರಿಕದ ವಾಲ್ಸ್ಟ್ರೀಟ್ ಜರ್ನಲ್ ಪತ್ರಿಕೆಯ ವರದಿಯ ಹಿನ್ನೆಲೆಯಲ್ಲಿ ತಮಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಫೇಸ್ಬುಕ್ ಇಂಡಿಯಾದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿ ನವದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಫೇಸ್ಬುಕ್ನ ಇಂಡಿಯಾದ ಉನ್ನತ ಅಧಿಕಾರಿಯಾಗಿರುವ ಅಂಕಿ ದಾಸ್ ಅವರು ದೆಹಲಿ ಪೊಲೀಸರಿಗೆ ಸೋಮವಾರ ದೂರು ನೀಡಿದ್ದು, ‘ಆನ್ಲೈನ್ನಲ್ಲಿ ಕೆಲವರು ತಮ್ಮ ರಾಜಕೀಯ ಸಂಬಂಧಗಳ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯ ಒಬ್ಬ ಮುಖಂಡ ಮತ್ತು ಇತರ ಮೂವರ ದ್ವೇಷ ಭಾಷಣದ ಬಗ್ಗೆ ‘ಫೇಸ್ಬುಕ್ ಇಂಡಿಯಾ’ ಮೌನ ವಹಿಸಿದೆ. ತನ್ನ ವ್ಯಾಪಾರಕ್ಕೆ ಯಾವುದೇ ಹಾನಿ ಆಗದಿರಲಿ ಎಂಬುದೇ ಇದಕ್ಕೆ ಕಾರಣ. ಫೇಸ್ಬುಕ್ ಭಾರತದ ಸಾರ್ವಜನಿಕ ನೀತಿ, ನಿರ್ದೇಶಕಿ ಅಂಕಿ ದಾಸ್ ಅವರು ಈ ವಿಚಾರವಾಗಿ ತಮ್ಮ ಸಿಬ್ಬಂದಿಯ ಮೇಲೆ ಒತ್ತಡ ಹೇರುತ್ತಿದ್ದರು ಎಂದು ಅಮೆರಿಕದ ‘ವಾಲ್ಸ್ಟ್ರೀಟ್ ಜರ್ನಲ್’ ಭಾನುವಾರ ಮುಖಪುಟದಲ್ಲಿ ವರದಿ ಮಾಡಿತ್ತು. ಇದೇ ವಿಚಾರವಾಗಿ ತಮಗೆ ಬೆದರಿಕೆಗಳು ಬರುತ್ತಿವೆ ಎಂದು ಅವರು ಆರೋಪಿಸಿದ್ದಾರೆ.
ನಿರಂತರವಾದ ಬೆದರಿಕೆ, ಕಿರುಕುಳದಿಂದಾಗಿ ತೊಂದರೆಗೀಡಾಗಿದ್ದೇನೆ ಎಂದು ದಾಸ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ಭಾರತದ ಹಿಂದೂ ಪತ್ರಿಕೆ ವರದಿ ಮಾಡಿದೆ. ಆದರೆ, ಪೊಲೀಸ್ ದೂರಿನ ಬಗ್ಗೆ ಮಾತನಾಡಲು ಫೇಸ್ಬುಕ್ ಆಗಲಿ, ಅಂಕಿ ದಾಸ್ ಆಗಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm