ಬ್ರೇಕಿಂಗ್ ನ್ಯೂಸ್
21-02-21 04:29 pm Headline Karnataka News Network ದೇಶ - ವಿದೇಶ
ಮಾಸ್ಕೊ, ಫೆ.21: ಹಕ್ಕಿಜ್ವರಕ್ಕೆ ಕಾರಣವಾಗುವ ಎಚ್5ಎನ್8 ಸೋಂಕು ಮನುಷ್ಯನಿಗೂ ಹರಡಿರುವ ವಿಶ್ವದ ಮೊಟ್ಟಮೊದಲ ಪ್ರಕರಣ ರಷ್ಯಾದಲ್ಲಿ ಬೆಳಕಿಗೆ ಬಂದಿದೆ.
ರಶ್ಯಾದ ಆರೋಗ್ಯ ಕಣ್ಗಾವಲು ಸಮಿತಿಯ ಮುಖ್ಯಸ್ಥೆ ಅನ್ನಾ ಪೊಪೋವಾ ಈ ಬಗ್ಗೆ ಹೇಳಿಕೆ ನೀಡಿ, "ವಿಕ್ಟರ್ ಪ್ರಯೋಗಾಲಯದ ವಿಜ್ಞಾನಿಗಳು, ದಕ್ಷಿಣ ರಶ್ಯಾದ ಕೋಳಿ ಫಾರಂ ಒಂದರಲ್ಲಿ ಕೆಲಸ ಮಾಡುತ್ತಿದ್ದ ಏಳು ಮಂದಿಯಲ್ಲಿ ಈ ಪ್ರಭೇದವನ್ನು ಪತ್ತೆ ಮಾಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಕಳೆದ ಡಿಸೆಂಬರ್ನಲ್ಲಿ ಇಲ್ಲಿ ಹಕ್ಕಿಜ್ವರ ವ್ಯಾಪಕವಾಗಿತ್ತು.

ಕಾರ್ಮಿಕರಲ್ಲಿ ಗಂಭೀರ ಆರೋಗ್ಯ ಪರಿಣಾಮಗಳು ಕಂಡುಬಂದಿಲ್ಲ. ಪೌಲ್ಟ್ರಿಫಾರಂನಿಂದ ಅವರಿಗೆ ಸೋಂಕು ತಗಲಿರಬೇಕು ಎಂದು ಅವರು ಹೇಳಿದ್ದಾರೆ. ಏವಿಯನ್ ಫ್ಲೂ (ಎಚ್5ಎನ್8) ಮನುಷ್ಯನಿಗೆ ಹರಡುವ ವಿಶ್ವದ ಮೊದಲ ಪ್ರಕರಣದ ವಿವರಗಳನ್ನು ವಿಶ್ವ ಆರೋಗ್ಯ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಪೊಪೋವಾ ತಿಳಿಸಿದ್ದಾರೆ.
Russia said Saturday its scientists had detected the first case of transmission of the H5N8 strain of avian flu to humans and had alerted the World Health Organization.
18-04-26 10:20 am
HK News Staffer
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
18-04-26 10:31 am
HK News Staffer
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am