ಬ್ರೇಕಿಂಗ್ ನ್ಯೂಸ್
17-08-20 10:16 pm Headline Karnataka News Network ದೇಶ - ವಿದೇಶ
ಲಂಡನ್: ತನ್ನ ಯುವತಿಗೆ ವಿಶೇಷ ರೀತಿಯಲ್ಲಿ ಪ್ರೀತಿ ನಿವೇದನೆ ಮಾಡಬೇಕೆಂದು ಹೋಗಿ ತನ್ನ ಮನೆಯೇ ಸುಟ್ಟು ಹೋದ ಪ್ರಸಂಗ ಲಂಡನ್ ನ ಯಾರ್ಕ್ ಶೈರ್ ನಲ್ಲಿ ನಡೆದಿದೆ.
ಯುವಕ ತನ್ನ ಯುವತಿಗೆ ಪ್ರೀತಿಯ ನಿವೇದನೆಯನ್ನು ಮಾಡಲು ತನ್ನ ಮನೆಯ ಕೊಣೆಯನ್ನು ಚೆನ್ನಾಗಿ ಅಲಂಕರಿಸಿ ನೂರಾರು ಮೇಣದಬತ್ತಿ ಹಾಗೂ ಬಲೂನುಗಳಿಂದ ಜೋಡಿಸಿ ಶೃಂಗಾರಗೊಳಿಸಿದ್ದಾನೆ ಇನ್ನೇನು ಪ್ರಿಯತಮೆಯನ್ನು ಕರೆತರುವುದಷ್ಟೇ ಬಾಕಿ, ಹಾಗಾಗಿ ಕೊನೆಯಲ್ಲಿ ಅಲಂಕರಿಸಿದ್ದ ಮೇಣದ ಬತ್ತಿಗಳನ್ನು ಹಚ್ಚಿ ಯುವತಿಯನ್ನು ಕರೆತರಲು ತೆರಳಿದ್ದಾನೆ.
ಆದರೆ ಯುವಕನ ದುರಾದೃಷ್ಟ ಪ್ರೀತಿಯ ಯುವತಿಗೆ ಸರ್ ಪ್ರೈಸ್ ಕೊಡಬೇಕೆಂದು ಅಲಂಕರಿಸಿದ ಮೊಂಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಯುವಕ ಯುವತಿ ಬರುವಷ್ಟರಲ್ಲಿ ಮನೆ ಸುಟ್ಟು ಕರಕಲಾಗಿದೆ. ಅದನ್ನು ಕಂಡ ಯುವಕ ಒಂದು ಕ್ಷಣ ದಂಗಾಗಿದ್ದಾನೆ, ಆದರೆ ಯುವಕನ ಪ್ರೀತಿ ನಿಜವಾಗಿದ್ದ ಕಾರಣ ಯುವತಿಯು ಯುವಕನನ್ನು ಒಪ್ಪಿಕೊಂಡಿದ್ದಾಳೆ.
ಆದರೆ ಯುವತಿಗೆ ಸರ್ ಪ್ರೈಸ್ ಕೊಡುವ ಬರದಲ್ಲಿ ಯುವಕ ತನ್ನ ಮನೆಯನ್ನು ಕಳೆದುಕೊಂಡಿರುವುದು ನಿಜ.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 10:45 pm
HK News Desk
Operation Sindoor: ಸೇನಾ ದಾಳಿಗೆ ‘ಆಪರೇಶನ್ ಸಿಂಧೂ...
07-05-25 10:28 pm
Gunfire at Border; ಗಡಿಯಲ್ಲಿ ಗುಂಡಿನ ಮೊರೆತ ; ಕಾ...
07-05-25 06:14 pm
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
07-05-25 10:30 pm
Mangalore Correspondent
Operation Sindhoor, MP Brijesh Chowta, Manga...
07-05-25 03:36 pm
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm